AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗಾಗಿಯೇ ಸಿದ್ಧವಾಯ್ತು ವಿಶೇಷ ರೋಬೋ!

ಬೆಂಗಳೂರು: ಕಿಲ್ಲರ್ ಕೊರೊನಾ ವಿರುದ್ಧ ಸೆಣಸಾಡುತ್ತಿರುವ ವೈದ್ಯರಿಗಾಗಿಯೇ ವಿಪ್ರೋ ಸಂಸ್ಥೆ ವಿಶೇಷವಾಗಿ ರೋಬೋ ಪರಿಚಯಿಸಿದೆ. ರೋಗಿಗಳ ಸ್ಯಾಂಪಲ್, ಆಹಾರ, ಔಷಧ ನೀಡಲು ರೋಬೋ ಸಾಥ್ ನೀಡಲಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ರೋಬೋಗಳನ್ನು ಸರ್ಕಾರ ಅಖಾಡಕ್ಕಿಳಿಸಿದೆ. ಮೊಬೈಲ್ ರಿಮೋಟ್​ಗಳಿಂದ ಈ ರೋಬೋಗಳನ್ನು ಕಂಟ್ರೋಲ್ ಮಾಡಬಹುದಾಗಿದೆ. ಎರಡು ಮೂರು ಬಗೆಯ ರೋಬೋಗಳನ್ನು ಸರ್ಕಾರ ಪರಿಚಯಿಸಿದ್ದು, ಈ ರೋಬೋ ಟ್ರಾಲಿಗಳು ವೈದ್ಯಕೀಯ ಸಿಬ್ಬಂದಿಗೆ ಮಹಾಶಕ್ತಿ ನೀಡಲಿವೆ. ಬೆಂಗಳೂರು ಮೆಡಿಕಲ್ ಕಾಲೇಜು ಅಂಡ್ ರೀಸರ್ಚ್ ಇನ್ಸಿಟ್ಯೂಟ್​ನಲ್ಲಿ ರೋಬೋ ಆಟ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ‌ […]

ಕೊರೊನಾ ವಾರಿಯರ್ಸ್​ಗಾಗಿಯೇ ಸಿದ್ಧವಾಯ್ತು ವಿಶೇಷ ರೋಬೋ!
ಸಾಧು ಶ್ರೀನಾಥ್​
|

Updated on: Apr 19, 2020 | 1:40 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ವಿರುದ್ಧ ಸೆಣಸಾಡುತ್ತಿರುವ ವೈದ್ಯರಿಗಾಗಿಯೇ ವಿಪ್ರೋ ಸಂಸ್ಥೆ ವಿಶೇಷವಾಗಿ ರೋಬೋ ಪರಿಚಯಿಸಿದೆ. ರೋಗಿಗಳ ಸ್ಯಾಂಪಲ್, ಆಹಾರ, ಔಷಧ ನೀಡಲು ರೋಬೋ ಸಾಥ್ ನೀಡಲಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ರೋಬೋಗಳನ್ನು ಸರ್ಕಾರ ಅಖಾಡಕ್ಕಿಳಿಸಿದೆ. ಮೊಬೈಲ್ ರಿಮೋಟ್​ಗಳಿಂದ ಈ ರೋಬೋಗಳನ್ನು ಕಂಟ್ರೋಲ್ ಮಾಡಬಹುದಾಗಿದೆ.

ಎರಡು ಮೂರು ಬಗೆಯ ರೋಬೋಗಳನ್ನು ಸರ್ಕಾರ ಪರಿಚಯಿಸಿದ್ದು, ಈ ರೋಬೋ ಟ್ರಾಲಿಗಳು ವೈದ್ಯಕೀಯ ಸಿಬ್ಬಂದಿಗೆ ಮಹಾಶಕ್ತಿ ನೀಡಲಿವೆ. ಬೆಂಗಳೂರು ಮೆಡಿಕಲ್ ಕಾಲೇಜು ಅಂಡ್ ರೀಸರ್ಚ್ ಇನ್ಸಿಟ್ಯೂಟ್​ನಲ್ಲಿ ರೋಬೋ ಆಟ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ‌ ರೋಬೋ ಪ್ರಯೋಗ ಮಾಡಲಿದ್ದು, ಪರೀಕ್ಷೆ ಸಕ್ಸಸ್ ಆದ್ರೆ ರೋಬೋಗಳಿಂದಲೇ ಕೊರೊನಾ ಸೋಂಕಿತರ ಆರೈಕೆ ಮಾಡಲಾಗುವುದು.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ