AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆ ದೆಹಲಿಯಿಂದ ಬೆಂಗಳೂರಿಗೆ ಬಂತು ಮತ್ತೊಂದು ರೈಲು

ಬೆಂಗಳೂರು: ಕೊರೊನಾ ಲಾಕ್​ಡೌನ್ ನಡುವೆ ರೈಲು ಸಂಚಾರ ಆರಂಭಗೊಂಡ ಬಳಿಕ ಬೆಂಗಳೂರಿಗೆ 2ನೇ ವಿಶೇಷ ರೈಲು ಆಗಮಿಸಿದೆ. ಗುರುವಾರ ರಾತ್ರಿ ನವದೆಹಲಿಯಿಂದ ಬೆಂಗಳೂರಿನ ಕಡೆ ಹೊರಟಿದ್ದ ರೈಲು, ಇಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ತಲುಪಿದೆ. ಸುಮಾರು 1,100 ಪ್ರಯಾಣಿಕರು ರೈಲಿನಲ್ಲಿ ಆಗಮಿಸಿದ್ದಾರೆ. ಬಿಬಿಎಂಪಿ‌‌ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ, ರೈಲ್ವೆ ನಿಲ್ದಾಣದಲ್ಲಿರುವ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುತ್ತಿದೆ.ದೆಹಲಿಯಿಂದ ರೈಲಿನಲ್ಲಿ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಬೇಕಿದೆ. ಪ್ರಯಾಣಿಕರು […]

ಲಾಕ್​ಡೌನ್ ನಡುವೆ ದೆಹಲಿಯಿಂದ ಬೆಂಗಳೂರಿಗೆ ಬಂತು ಮತ್ತೊಂದು ರೈಲು
ಸಾಧು ಶ್ರೀನಾಥ್​
|

Updated on:May 16, 2020 | 8:16 AM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ನಡುವೆ ರೈಲು ಸಂಚಾರ ಆರಂಭಗೊಂಡ ಬಳಿಕ ಬೆಂಗಳೂರಿಗೆ 2ನೇ ವಿಶೇಷ ರೈಲು ಆಗಮಿಸಿದೆ. ಗುರುವಾರ ರಾತ್ರಿ ನವದೆಹಲಿಯಿಂದ ಬೆಂಗಳೂರಿನ ಕಡೆ ಹೊರಟಿದ್ದ ರೈಲು, ಇಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ತಲುಪಿದೆ. ಸುಮಾರು 1,100 ಪ್ರಯಾಣಿಕರು ರೈಲಿನಲ್ಲಿ ಆಗಮಿಸಿದ್ದಾರೆ.

ಬಿಬಿಎಂಪಿ‌‌ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ, ರೈಲ್ವೆ ನಿಲ್ದಾಣದಲ್ಲಿರುವ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುತ್ತಿದೆ.ದೆಹಲಿಯಿಂದ ರೈಲಿನಲ್ಲಿ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಬೇಕಿದೆ. ಪ್ರಯಾಣಿಕರು ಇಚ್ಛಿಸುವ ಬೆಂಗಳೂರಿನ ವಿವಿಧ ಸ್ಟಾರ್ ಹೋಟೆಲ್, ಹಾಸ್ಟೆಲ್ ಮತ್ತು ಪಿಜಿಗಳಲ್ಲಿ ಕ್ವಾರಂಟೈನ್​ಗೆ ಬಿಬಿಎಂಪಿ ವ್ಯವಸ್ಥೆ ಮಾಡಿದೆ.

ಹಾಗಾಗಿ ನಾಲ್ಕು ಬಿಎಂಟಿಸಿ ಬಸ್​ಗಳನ್ನ ಹಂತಹಂತವಾಗಿ ನಿಯೋಜನೆ‌‌ ಮಾಡಲಾಗಿದ್ದು, ಪ್ರತಿಯೊಬ್ಬರನ್ನೂ ಥರ್ಮಲ್‌ ಸ್ಕ್ರೀನಿಂಗ್ ಮಾಡಿ ಬಸ್​ನಲ್ಲಿ ಕಳುಹಿಸುತ್ತಿದ್ದಾರೆ. ಪ್ರಯಾಣಿಕರ ಕುಟುಂಬಸ್ಥರು ಮತ್ತು ಯಾರನ್ನೂ ಸಹ ರೈಲ್ವೆ ನಿಲ್ದಾಣದ ಒಳಗೆ ಬಿಡದೆ ಬ್ಯಾರಿಕೇಡ್ ಹಾಕಿ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಗೊಂದಲ ಮತ್ತು ಗಲಾಟೆ ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

Published On - 8:16 am, Sat, 16 May 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​