AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆ ದೆಹಲಿಯಿಂದ ಬೆಂಗಳೂರಿಗೆ ಬಂತು ಮತ್ತೊಂದು ರೈಲು

ಬೆಂಗಳೂರು: ಕೊರೊನಾ ಲಾಕ್​ಡೌನ್ ನಡುವೆ ರೈಲು ಸಂಚಾರ ಆರಂಭಗೊಂಡ ಬಳಿಕ ಬೆಂಗಳೂರಿಗೆ 2ನೇ ವಿಶೇಷ ರೈಲು ಆಗಮಿಸಿದೆ. ಗುರುವಾರ ರಾತ್ರಿ ನವದೆಹಲಿಯಿಂದ ಬೆಂಗಳೂರಿನ ಕಡೆ ಹೊರಟಿದ್ದ ರೈಲು, ಇಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ತಲುಪಿದೆ. ಸುಮಾರು 1,100 ಪ್ರಯಾಣಿಕರು ರೈಲಿನಲ್ಲಿ ಆಗಮಿಸಿದ್ದಾರೆ. ಬಿಬಿಎಂಪಿ‌‌ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ, ರೈಲ್ವೆ ನಿಲ್ದಾಣದಲ್ಲಿರುವ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುತ್ತಿದೆ.ದೆಹಲಿಯಿಂದ ರೈಲಿನಲ್ಲಿ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಬೇಕಿದೆ. ಪ್ರಯಾಣಿಕರು […]

ಲಾಕ್​ಡೌನ್ ನಡುವೆ ದೆಹಲಿಯಿಂದ ಬೆಂಗಳೂರಿಗೆ ಬಂತು ಮತ್ತೊಂದು ರೈಲು
ಸಾಧು ಶ್ರೀನಾಥ್​
|

Updated on:May 16, 2020 | 8:16 AM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ನಡುವೆ ರೈಲು ಸಂಚಾರ ಆರಂಭಗೊಂಡ ಬಳಿಕ ಬೆಂಗಳೂರಿಗೆ 2ನೇ ವಿಶೇಷ ರೈಲು ಆಗಮಿಸಿದೆ. ಗುರುವಾರ ರಾತ್ರಿ ನವದೆಹಲಿಯಿಂದ ಬೆಂಗಳೂರಿನ ಕಡೆ ಹೊರಟಿದ್ದ ರೈಲು, ಇಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ತಲುಪಿದೆ. ಸುಮಾರು 1,100 ಪ್ರಯಾಣಿಕರು ರೈಲಿನಲ್ಲಿ ಆಗಮಿಸಿದ್ದಾರೆ.

ಬಿಬಿಎಂಪಿ‌‌ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ, ರೈಲ್ವೆ ನಿಲ್ದಾಣದಲ್ಲಿರುವ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುತ್ತಿದೆ.ದೆಹಲಿಯಿಂದ ರೈಲಿನಲ್ಲಿ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಬೇಕಿದೆ. ಪ್ರಯಾಣಿಕರು ಇಚ್ಛಿಸುವ ಬೆಂಗಳೂರಿನ ವಿವಿಧ ಸ್ಟಾರ್ ಹೋಟೆಲ್, ಹಾಸ್ಟೆಲ್ ಮತ್ತು ಪಿಜಿಗಳಲ್ಲಿ ಕ್ವಾರಂಟೈನ್​ಗೆ ಬಿಬಿಎಂಪಿ ವ್ಯವಸ್ಥೆ ಮಾಡಿದೆ.

ಹಾಗಾಗಿ ನಾಲ್ಕು ಬಿಎಂಟಿಸಿ ಬಸ್​ಗಳನ್ನ ಹಂತಹಂತವಾಗಿ ನಿಯೋಜನೆ‌‌ ಮಾಡಲಾಗಿದ್ದು, ಪ್ರತಿಯೊಬ್ಬರನ್ನೂ ಥರ್ಮಲ್‌ ಸ್ಕ್ರೀನಿಂಗ್ ಮಾಡಿ ಬಸ್​ನಲ್ಲಿ ಕಳುಹಿಸುತ್ತಿದ್ದಾರೆ. ಪ್ರಯಾಣಿಕರ ಕುಟುಂಬಸ್ಥರು ಮತ್ತು ಯಾರನ್ನೂ ಸಹ ರೈಲ್ವೆ ನಿಲ್ದಾಣದ ಒಳಗೆ ಬಿಡದೆ ಬ್ಯಾರಿಕೇಡ್ ಹಾಕಿ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಗೊಂದಲ ಮತ್ತು ಗಲಾಟೆ ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

Published On - 8:16 am, Sat, 16 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ