AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನಕ್ಕೆ ಚಿಕ್ಕಬಾಣಾವರ ಸ್ಟೇಷನ್​ನಿಂದ ಹೊರಟ 1200 ಮಂದಿ

ಬೆಂಗಳೂರು: ಕೊರೊನಾ ಲಾಕ್​ಡೌನ್​ಗೆ ಸಿಲುಕಿರುವ ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಕಳುಹಿಸಲು ರಾಜಧಾನಿ ಬೆಂಗಳೂರಿನಲ್ಲೂ ವಿಶೇಷ ರೈಲು ಸಿದ್ಧವಾಗಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನ ರೈಲುಗಳ ಮುಖಾಂತರ ಕಳುಹಿಸಿಕೊಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದ 1,200 ರಾಜಸ್ಥಾನಿ ಕಾರ್ಮಿಕರನ್ನು ವಿಶೇಷ ರೈಲಿನ ಮುಖಾಂತರ ವಾಪಸ್ ಊರಿಗೆ ಕಳುಹಿಸಿಕೊಡಲಾಗುತ್ತೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಚಿಕ್ಕಬಾಣಾವರದಿಂದ ‘ಶ್ರಮಿಕ‌ ವಿಶೇಷ ರೈಲು’ ಹೊರಡಲಿದೆ. ಬಿಬಿಎಂಪಿ ಸರ್ವೆ ರಿಪೋರ್ಟ್ ಇರೋರಿಗೆ ಮಾತ್ರ ಊರಿಗೆ ತೆರಳಲು ಅವಕಾಶ ನೀಡಲಾಗಿದೆ. ಸರ್ವೆ […]

ರಾಜಸ್ಥಾನಕ್ಕೆ ಚಿಕ್ಕಬಾಣಾವರ ಸ್ಟೇಷನ್​ನಿಂದ ಹೊರಟ 1200 ಮಂದಿ
ಸಾಧು ಶ್ರೀನಾಥ್​
|

Updated on:May 04, 2020 | 6:09 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ಗೆ ಸಿಲುಕಿರುವ ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಕಳುಹಿಸಲು ರಾಜಧಾನಿ ಬೆಂಗಳೂರಿನಲ್ಲೂ ವಿಶೇಷ ರೈಲು ಸಿದ್ಧವಾಗಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನ ರೈಲುಗಳ ಮುಖಾಂತರ ಕಳುಹಿಸಿಕೊಡಲಾಗಿದೆ.

ನಗರದ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದ 1,200 ರಾಜಸ್ಥಾನಿ ಕಾರ್ಮಿಕರನ್ನು ವಿಶೇಷ ರೈಲಿನ ಮುಖಾಂತರ ವಾಪಸ್ ಊರಿಗೆ ಕಳುಹಿಸಿಕೊಡಲಾಗುತ್ತೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಚಿಕ್ಕಬಾಣಾವರದಿಂದ ‘ಶ್ರಮಿಕ‌ ವಿಶೇಷ ರೈಲು’ ಹೊರಡಲಿದೆ.

ಬಿಬಿಎಂಪಿ ಸರ್ವೆ ರಿಪೋರ್ಟ್ ಇರೋರಿಗೆ ಮಾತ್ರ ಊರಿಗೆ ತೆರಳಲು ಅವಕಾಶ ನೀಡಲಾಗಿದೆ. ಸರ್ವೆ ರಿಪೋರ್ಟ್ ಇಲ್ಲದ ಕಾರ್ಮಿಕರು ರೈಲಿನಲ್ಲಿ ಹೊರಡದಂತೆ ನಿಲ್ದಾಣದಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಊಟವಿಲ್ಲದೆ ಮಹಿಳೆಯರು, ಮಕ್ಕಳ ಪರದಾಟ: ಅದ್ರೆ ಮಧ್ಯಾಹ್ನ 3ಗಂಟೆಗೆ ಇರುವ ರೈಲಿಗೆ ಬೆಳಗ್ಗೆ 9ಗಂಟೆಗೆ ರೈಲ್ವೆ ನಿಲ್ದಾಣಕ್ಕೆ ಬಸ್ಸಿನಲ್ಲಿ ಕಾರ್ಮಿಕರನ್ನ ಬಿಬಿಎಂಪಿ ಕರೆತಂದಿದೆ. ಕಾರ್ಮಿಕರಿಗೆ ಉಪಹಾರ, ಊಟ ವ್ಯವಸ್ಥೆ ಮಾಡದೆ ಬಿಬಿಎಂಪಿ ನಿರ್ಲಕ್ಷ್ಯವಹಿಸಿದೆ. ಮಹಿಳೆಯರು ಮತ್ತು ಮಕ್ಕಳು ಊಟವಿಲ್ಲದೆ ಇತ್ತ ಬಸ್ಸಿನಿಂದ ಕೆಳಗೆ ಇಳಿಯಲಾರದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

Published On - 1:40 pm, Mon, 4 May 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್