AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spice jet: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ವಿಮಾನ ದುರಂತ

Sambra airport in Belagavi: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನವೊಂದು ದುರಂತದಿಂದ ಪಾರಾಗಿದ್ದು, ನಿನ್ನೆ ಸಂಜೆ ಈ ಆಕಸ್ಮಿಕ ಘಟನೆ ನಡೆದಿದೆ. ಖಾಸಗಿ ರಂಗದ ಸ್ಪೈಸ್​ ಜೆಟ್ ವಿಮಾನ ನಿನ್ನೆ ರಾಂಗ್​ ರನ್​ವೇನಲ್ಲಿ ಲ್ಯಾಂಡ್​ ಆಗಿದೆ. ಸದರಿ ವಿಮಾನವು ಬೆಳಗಾವಿ-ಹೈದರಾಬಾದ್​ ನಡುವೆ ಸಂಚರಿಸುತ್ತಿತ್ತು.

Spice jet: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ವಿಮಾನ ದುರಂತ
Spice jet: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ
TV9 Web
| Edited By: |

Updated on:Oct 25, 2021 | 2:18 PM

Share

ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನವೊಂದು ದುರಂತದಿಂದ ಪಾರಾಗಿದ್ದು, ನಿನ್ನೆ ಸಂಜೆ ಈ ಆಕಸ್ಮಿಕ ಘಟನೆ ನಡೆದಿದೆ. ಖಾಸಗಿ ರಂಗದ ಸ್ಪೈಸ್​ ಜೆಟ್ ವಿಮಾನವು (SpiceJet) ನಿನ್ನೆ ಭಾನುವಾರ ರಾಂಗ್​ ರನ್​ವೇನಲ್ಲಿ ಲ್ಯಾಂಡ್​ ಆಗಿದೆ. ಸದರಿ ವಿಮಾನವು ಹೈದರಾಬಾದ್​ನಿಂದ ಬೆಳಗಾವಿಗೆ ಬಂದಿತ್ತು.

26ನೇ ರನ್​ವೇನಲ್ಲಿ ಲ್ಯಾಂಡಿಂಗ್ ಆಗಬೇಕಿದ್ದ ವಿಮಾನವು (SpiceJet DASH8 Q400 aircraft) 26ರ ಬದಲು 8ನೇ ರನ್​ವೇನಲ್ಲಿ (RWY08- runway 8)) ಲ್ಯಾಂಡಿಂಗ್ ಆಗಿದೆ. 8ನೇ ರನ್​ವೇನಲ್ಲಿ ಯಾವುದೇ ವಿಮಾನ ಇಲ್ಲದಿದ್ದರಿಂದ ಸೇಫ್ ಆಗಿರುವುದು ಸ್ಪಷ್ಟವಾಗಿದೆ. ವಿಮಾನ ಅಪಘಾತ ತನಿಖಾ ದಳವು ತನಿಖೆ ಆರಂಭಿಸಿದೆ. ಅಪಘಾತ ತನಿಖಾ ದಳವು ಪೈಲಟ್​ಗಳನ್ನು ತನಿಖೆಗೆ ಒಳಪಡಿಸಿದೆ.

Directorate General of Civil Aviation (DGCA) ಮತ್ತು Aircraft Accident Investigation Bureau (AAIB ) ಮಾಹಿತಿಯನ್ನಾಧರಿಸಿ, ತನಿಖೆಯನ್ನು ಕಾಯ್ದಿರಿ ಇಬ್ಬರೂ ಪೈಲಟ್​​ಗಳನ್ನು ಸೇವೆಯಿಂದ ವಾಪಸ್​ (rostered) ಪಡೆಯಲಾಗಿದೆ ಎಂದು ಸ್ಪೈಸ್​ ಜೆಟ್ ವಿಮಾನ ಕಂಪನಿಯ ವಕ್ತಾರರು (SpiceJet spokesperson) ತಿಳಿಸಿದ್ದಾರೆ.

ಇದನ್ನೂ ಓದಿ:

Air India: ಕೇಂದ್ರ ಸಚಿವರಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಪಕ್ಷಿ; ತಪ್ಪಿದ ಭಾರೀ ದುರಂತ

ಪ್ರಾಥಮಿಕ ಶಾಲೆ ಆರಂಭದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಸಂತಸ|School Open Students, Teachers Opinion

(Spice jet flight lands on wrong runway in sambra airport in belagavi)

Published On - 2:06 pm, Mon, 25 October 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್