AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spice jet: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ವಿಮಾನ ದುರಂತ

Sambra airport in Belagavi: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನವೊಂದು ದುರಂತದಿಂದ ಪಾರಾಗಿದ್ದು, ನಿನ್ನೆ ಸಂಜೆ ಈ ಆಕಸ್ಮಿಕ ಘಟನೆ ನಡೆದಿದೆ. ಖಾಸಗಿ ರಂಗದ ಸ್ಪೈಸ್​ ಜೆಟ್ ವಿಮಾನ ನಿನ್ನೆ ರಾಂಗ್​ ರನ್​ವೇನಲ್ಲಿ ಲ್ಯಾಂಡ್​ ಆಗಿದೆ. ಸದರಿ ವಿಮಾನವು ಬೆಳಗಾವಿ-ಹೈದರಾಬಾದ್​ ನಡುವೆ ಸಂಚರಿಸುತ್ತಿತ್ತು.

Spice jet: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ವಿಮಾನ ದುರಂತ
Spice jet: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ
TV9 Web
| Edited By: |

Updated on:Oct 25, 2021 | 2:18 PM

Share

ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನವೊಂದು ದುರಂತದಿಂದ ಪಾರಾಗಿದ್ದು, ನಿನ್ನೆ ಸಂಜೆ ಈ ಆಕಸ್ಮಿಕ ಘಟನೆ ನಡೆದಿದೆ. ಖಾಸಗಿ ರಂಗದ ಸ್ಪೈಸ್​ ಜೆಟ್ ವಿಮಾನವು (SpiceJet) ನಿನ್ನೆ ಭಾನುವಾರ ರಾಂಗ್​ ರನ್​ವೇನಲ್ಲಿ ಲ್ಯಾಂಡ್​ ಆಗಿದೆ. ಸದರಿ ವಿಮಾನವು ಹೈದರಾಬಾದ್​ನಿಂದ ಬೆಳಗಾವಿಗೆ ಬಂದಿತ್ತು.

26ನೇ ರನ್​ವೇನಲ್ಲಿ ಲ್ಯಾಂಡಿಂಗ್ ಆಗಬೇಕಿದ್ದ ವಿಮಾನವು (SpiceJet DASH8 Q400 aircraft) 26ರ ಬದಲು 8ನೇ ರನ್​ವೇನಲ್ಲಿ (RWY08- runway 8)) ಲ್ಯಾಂಡಿಂಗ್ ಆಗಿದೆ. 8ನೇ ರನ್​ವೇನಲ್ಲಿ ಯಾವುದೇ ವಿಮಾನ ಇಲ್ಲದಿದ್ದರಿಂದ ಸೇಫ್ ಆಗಿರುವುದು ಸ್ಪಷ್ಟವಾಗಿದೆ. ವಿಮಾನ ಅಪಘಾತ ತನಿಖಾ ದಳವು ತನಿಖೆ ಆರಂಭಿಸಿದೆ. ಅಪಘಾತ ತನಿಖಾ ದಳವು ಪೈಲಟ್​ಗಳನ್ನು ತನಿಖೆಗೆ ಒಳಪಡಿಸಿದೆ.

Directorate General of Civil Aviation (DGCA) ಮತ್ತು Aircraft Accident Investigation Bureau (AAIB ) ಮಾಹಿತಿಯನ್ನಾಧರಿಸಿ, ತನಿಖೆಯನ್ನು ಕಾಯ್ದಿರಿ ಇಬ್ಬರೂ ಪೈಲಟ್​​ಗಳನ್ನು ಸೇವೆಯಿಂದ ವಾಪಸ್​ (rostered) ಪಡೆಯಲಾಗಿದೆ ಎಂದು ಸ್ಪೈಸ್​ ಜೆಟ್ ವಿಮಾನ ಕಂಪನಿಯ ವಕ್ತಾರರು (SpiceJet spokesperson) ತಿಳಿಸಿದ್ದಾರೆ.

ಇದನ್ನೂ ಓದಿ:

Air India: ಕೇಂದ್ರ ಸಚಿವರಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಪಕ್ಷಿ; ತಪ್ಪಿದ ಭಾರೀ ದುರಂತ

ಪ್ರಾಥಮಿಕ ಶಾಲೆ ಆರಂಭದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಸಂತಸ|School Open Students, Teachers Opinion

(Spice jet flight lands on wrong runway in sambra airport in belagavi)

Published On - 2:06 pm, Mon, 25 October 21

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ