AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spice jet: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ವಿಮಾನ ದುರಂತ

Sambra airport in Belagavi: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನವೊಂದು ದುರಂತದಿಂದ ಪಾರಾಗಿದ್ದು, ನಿನ್ನೆ ಸಂಜೆ ಈ ಆಕಸ್ಮಿಕ ಘಟನೆ ನಡೆದಿದೆ. ಖಾಸಗಿ ರಂಗದ ಸ್ಪೈಸ್​ ಜೆಟ್ ವಿಮಾನ ನಿನ್ನೆ ರಾಂಗ್​ ರನ್​ವೇನಲ್ಲಿ ಲ್ಯಾಂಡ್​ ಆಗಿದೆ. ಸದರಿ ವಿಮಾನವು ಬೆಳಗಾವಿ-ಹೈದರಾಬಾದ್​ ನಡುವೆ ಸಂಚರಿಸುತ್ತಿತ್ತು.

Spice jet: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ವಿಮಾನ ದುರಂತ
Spice jet: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ
TV9 Web
| Updated By: ಸಾಧು ಶ್ರೀನಾಥ್​|

Updated on:Oct 25, 2021 | 2:18 PM

Share

ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನವೊಂದು ದುರಂತದಿಂದ ಪಾರಾಗಿದ್ದು, ನಿನ್ನೆ ಸಂಜೆ ಈ ಆಕಸ್ಮಿಕ ಘಟನೆ ನಡೆದಿದೆ. ಖಾಸಗಿ ರಂಗದ ಸ್ಪೈಸ್​ ಜೆಟ್ ವಿಮಾನವು (SpiceJet) ನಿನ್ನೆ ಭಾನುವಾರ ರಾಂಗ್​ ರನ್​ವೇನಲ್ಲಿ ಲ್ಯಾಂಡ್​ ಆಗಿದೆ. ಸದರಿ ವಿಮಾನವು ಹೈದರಾಬಾದ್​ನಿಂದ ಬೆಳಗಾವಿಗೆ ಬಂದಿತ್ತು.

26ನೇ ರನ್​ವೇನಲ್ಲಿ ಲ್ಯಾಂಡಿಂಗ್ ಆಗಬೇಕಿದ್ದ ವಿಮಾನವು (SpiceJet DASH8 Q400 aircraft) 26ರ ಬದಲು 8ನೇ ರನ್​ವೇನಲ್ಲಿ (RWY08- runway 8)) ಲ್ಯಾಂಡಿಂಗ್ ಆಗಿದೆ. 8ನೇ ರನ್​ವೇನಲ್ಲಿ ಯಾವುದೇ ವಿಮಾನ ಇಲ್ಲದಿದ್ದರಿಂದ ಸೇಫ್ ಆಗಿರುವುದು ಸ್ಪಷ್ಟವಾಗಿದೆ. ವಿಮಾನ ಅಪಘಾತ ತನಿಖಾ ದಳವು ತನಿಖೆ ಆರಂಭಿಸಿದೆ. ಅಪಘಾತ ತನಿಖಾ ದಳವು ಪೈಲಟ್​ಗಳನ್ನು ತನಿಖೆಗೆ ಒಳಪಡಿಸಿದೆ.

Directorate General of Civil Aviation (DGCA) ಮತ್ತು Aircraft Accident Investigation Bureau (AAIB ) ಮಾಹಿತಿಯನ್ನಾಧರಿಸಿ, ತನಿಖೆಯನ್ನು ಕಾಯ್ದಿರಿ ಇಬ್ಬರೂ ಪೈಲಟ್​​ಗಳನ್ನು ಸೇವೆಯಿಂದ ವಾಪಸ್​ (rostered) ಪಡೆಯಲಾಗಿದೆ ಎಂದು ಸ್ಪೈಸ್​ ಜೆಟ್ ವಿಮಾನ ಕಂಪನಿಯ ವಕ್ತಾರರು (SpiceJet spokesperson) ತಿಳಿಸಿದ್ದಾರೆ.

ಇದನ್ನೂ ಓದಿ:

Air India: ಕೇಂದ್ರ ಸಚಿವರಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಪಕ್ಷಿ; ತಪ್ಪಿದ ಭಾರೀ ದುರಂತ

ಪ್ರಾಥಮಿಕ ಶಾಲೆ ಆರಂಭದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಸಂತಸ|School Open Students, Teachers Opinion

(Spice jet flight lands on wrong runway in sambra airport in belagavi)

Published On - 2:06 pm, Mon, 25 October 21

ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ