AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್-​ ಬಿಜೆಪಿ ಜಟಾಪಟಿ: ಸದನದ ಬಾವಿಗೆ ಇಳಿದು ಪ್ರತಿಭಟಿಸಿದ ಕಾಂಗ್ರೆಸ್​ ಸದಸ್ಯರು.

ಪೊಲೀಸರು ನಮ್ಮನ್ನು ಸುವರ್ಣಸೌಧ ಬಳಿ ತಡೆದಿದ್ದಾರೆ. ನಮ್ಮನ್ನು ಸುಮಾರು 3 ಗಂಟೆಗಳ ಕಾಲ ತಡೆದು ನಿಲ್ಲಿಸಿದ್ದಾರೆ. ನಮಗೆ ಅವಮಾನವಾಗಿದೆ, ನಾವು ಹಕ್ಕುಚ್ಯುತಿ ಮಂಡಿಸುತ್ತೇವೆ ಎಂದು ಪರಿಷತ್‌ನಲ್ಲಿ ವಿಪಕ್ಷ ನಾಯಕ S.R.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್-​ ಬಿಜೆಪಿ ಜಟಾಪಟಿ: ಸದನದ ಬಾವಿಗೆ ಇಳಿದು ಪ್ರತಿಭಟಿಸಿದ ಕಾಂಗ್ರೆಸ್​ ಸದಸ್ಯರು.
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 16, 2021 | 4:17 PM

Share

ಬೆಂಗಳೂರು:  ವಿಧಾನಪರಿಷತ್‌ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ಜಟಾಪಟಿ ಮುಂದುವರೆದಿತ್ತು. ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಯಲ್ಲಿ ಇಳಿದು ಪ್ರತಿಭಟನೆ ನಡೆಸಿದರು. ಪೊಲೀಸರು ನಮ್ಮನ್ನು ಸುವರ್ಣಸೌಧ ಬಳಿ ತಡೆದಿದ್ದಾರೆ. ನಮ್ಮನ್ನು ಸುಮಾರು 3 ಗಂಟೆಗಳ ಕಾಲ ತಡೆದು ನಿಲ್ಲಿಸಿದ್ದಾರೆ. ನಮಗೆ ಅವಮಾನವಾಗಿದೆ, ನಾವು ಹಕ್ಕುಚ್ಯುತಿ ಮಂಡಿಸುತ್ತೇವೆ ಎಂದು ಪರಿಷತ್‌ನಲ್ಲಿ ವಿಪಕ್ಷ ನಾಯಕ S.R.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುವರ್ಣ ಸೌಧಕ್ಕೆ ಕಾಂಗ್ರೆಸ್ ನಾಯಕರನ್ನು ತಡೆದಿದ್ದನ್ನು ಖಂಡಿಸಿದ ಎಸ್ ಆರ್ ಪಾಟೀಲ್ ನಮ್ಮನ್ನು ಪೊಲೀಸರು ಮೂರು ಗಂಟೆ ಸುವರ್ಣ ಸೌಧದ ಮುಂದೆ ತಡೆದರು. ನಾವು ಪೋಲೀಸರ ವಾಹನದಲ್ಲಿ ಸುವರ್ಣಸೌಧಕ್ಕೆ ಬರಲು ನಾವು ಆರೋಪಿಗಳೇನು? ಪೋಲೀಸರ ಮೇಲೆ ಪ್ರೀವಿಲೇಜ್ ಮೂವ್ ಮಾಡುತ್ತೇವೆ ಎಂದಿದ್ದಾರೆ.  

ನಮಗೆ ಅವಮಾನ ಆಗಿದೆ. ನಮ್ಮನ್ನು ತಡೆದಿದ್ದು ಸಭಾಪತಿಗಳಿಗೆ ಅವಮಾನ ಮಾಡಿದ ಹಾಗೆ. ಸಭಾಪತಿಗಳಿಗೆ ಅಪಮಾನ ಮಾಡಿ ನಮ್ಮನ್ನು ಮೂರು ಗಂಟೆ ಹೊರಗೆ ಇಟ್ಟಿದ್ದೀರಾ? ಇದು ಸರ್ಕಾರಕ್ಕೆ ಸಂಬಂದಿಸಿದ ವಿಷಯ ಹೀಗಾಗಿ ತಕ್ಷಣ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು. ಇದು ಪ್ರಜಾಪ್ರಭುತ್ವ ಕಗ್ಗೊಲೆ. ನನ್ನ ಗಮನಕ್ಕೆ ಬಂದ ಕೂಡಲೇ ಸರ್ಕಾರದ ಸಚಿವರಿಗೆ ಹೇಳಿದ್ದೇನೆ. ಅದೂ ಅಲ್ಲದೆ ಸದನ ನಡೆಸುವವರು ಸಭಾಪತಿಗಳೇ ಅಥವಾ ಸಭಾಪತಿಗಳ ಕಾನೂನು ಸಚಿವರೇ? ಎಂದು ವಿಧಾನಪರಿಷತ್‌ನಲ್ಲಿ ಕೋಪಗೊಂಡ ಎಸ್​ ಆರ್​ ಪಾಟೀಲ್​ ಪ್ರಶ್ನಿಸಿದ್ದಾರೆ. ಇದರ ಜತೆಗೆ ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಕಲ್ಕೆರೆ ಗ್ರಾಮದಲ್ಲಿ 35 ಎಕರೆ ಭೂಕಬಳಿಕೆ ಮಾಡಿರುವ ಆರೋಪದ ಬಗ್ಗೆ ಪ್ರತಿಪಕ್ಷ ಪ್ರಶ್ನಿಸಿದೆ. ಈ ನಡುವೆ ಭೈರತಿ ಬಸವರಾಜ್ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಕಾಂಗ್ರೆಸ್ ಧರಣಿ ನಡೆಸಿತು.

 ಇದನ್ನೂ ಓದಿ:

Metro Man Sreedharan ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಕೇರಳದ ಮೆಟ್ರೊಮ್ಯಾನ್ ಇ ಶ್ರೀಧರನ್

ದೆಹಲಿಯಲ್ಲಿ ಒಮಿಕ್ರಾನ್ ಸೋಂಕಿನ ನಾಲ್ಕು ಪ್ರಕರಣ ಪತ್ತೆ, ದೇಶದಲ್ಲಿ ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ