AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಡಿಯೂರಪ್ಪದು ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗ್ತಿಲ್ಲ’

ಬಾಗಲಕೋಟೆ: ರಾಜ್ಯದಲ್ಲಿ ಆಡಳಿತಾರೂಢ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗುತ್ತಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್​ ಆರ್​ ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳೆ ಮಾರಾಟ ಮಾಡಲಾಗದೇ ಹೊಲದಲ್ಲೇ ಬಿಡುತ್ತಿದ್ದಾರೆ. ವಲಸೆ ಕಾರ್ಮಿಕರ ಪರಿಸ್ಥಿತಿ ಶೋಚನೀಯ ಮಟ್ಟ ತಲುಪಿದೆ. ಸವಿತಾ ಸಮಾಜ, ಚಮ್ಮಾರರು ಅಕ್ಕಸಾಲಿಗರು, ಮಡಿವಾಳರು ಸೇರಿದಂತೆ ವಿವಿಧ ಜನಾಂಗದವ್ರ ಪರಿಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಸ್​ ಆರ್ ಪಾಟೀಲ್​ […]

‘ಯಡಿಯೂರಪ್ಪದು ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗ್ತಿಲ್ಲ’
ಸಾಧು ಶ್ರೀನಾಥ್​
|

Updated on:Apr 23, 2020 | 6:20 PM

Share

ಬಾಗಲಕೋಟೆ: ರಾಜ್ಯದಲ್ಲಿ ಆಡಳಿತಾರೂಢ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗುತ್ತಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್​ ಆರ್​ ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಳೆ ಮಾರಾಟ ಮಾಡಲಾಗದೇ ಹೊಲದಲ್ಲೇ ಬಿಡುತ್ತಿದ್ದಾರೆ. ವಲಸೆ ಕಾರ್ಮಿಕರ ಪರಿಸ್ಥಿತಿ ಶೋಚನೀಯ ಮಟ್ಟ ತಲುಪಿದೆ. ಸವಿತಾ ಸಮಾಜ, ಚಮ್ಮಾರರು ಅಕ್ಕಸಾಲಿಗರು, ಮಡಿವಾಳರು ಸೇರಿದಂತೆ ವಿವಿಧ ಜನಾಂಗದವ್ರ ಪರಿಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಸ್​ ಆರ್ ಪಾಟೀಲ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದ ಜಿಡಿಪಿ 1.8ಕ್ಕೆ ಇಳಿದಿದೆ, ನಾವು ಭಿಕ್ಷೆ ಬೇಡಬೇಕಾ? ಜಿಡಿಪಿ ಕೆಳಮಟ್ಟಕ್ಕೆ ಬಂದರೆ ನಾವು ಭಿಕ್ಷೆ ಬೇಡಬೇಕಾ? ಎಂದೂ ಪರಿಷತ್​ ವಿಪಕ್ಷ ನಾಯಕ ಪಾಟೀಲ್ ಪ್ರಶ್ನಿಸಿದ್ದಾರೆ.

Published On - 6:19 pm, Thu, 23 April 20

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ