AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಡಿಯೂರಪ್ಪದು ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗ್ತಿಲ್ಲ’

ಬಾಗಲಕೋಟೆ: ರಾಜ್ಯದಲ್ಲಿ ಆಡಳಿತಾರೂಢ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗುತ್ತಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್​ ಆರ್​ ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳೆ ಮಾರಾಟ ಮಾಡಲಾಗದೇ ಹೊಲದಲ್ಲೇ ಬಿಡುತ್ತಿದ್ದಾರೆ. ವಲಸೆ ಕಾರ್ಮಿಕರ ಪರಿಸ್ಥಿತಿ ಶೋಚನೀಯ ಮಟ್ಟ ತಲುಪಿದೆ. ಸವಿತಾ ಸಮಾಜ, ಚಮ್ಮಾರರು ಅಕ್ಕಸಾಲಿಗರು, ಮಡಿವಾಳರು ಸೇರಿದಂತೆ ವಿವಿಧ ಜನಾಂಗದವ್ರ ಪರಿಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಸ್​ ಆರ್ ಪಾಟೀಲ್​ […]

‘ಯಡಿಯೂರಪ್ಪದು ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗ್ತಿಲ್ಲ’
ಸಾಧು ಶ್ರೀನಾಥ್​
|

Updated on:Apr 23, 2020 | 6:20 PM

Share

ಬಾಗಲಕೋಟೆ: ರಾಜ್ಯದಲ್ಲಿ ಆಡಳಿತಾರೂಢ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗುತ್ತಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್​ ಆರ್​ ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಳೆ ಮಾರಾಟ ಮಾಡಲಾಗದೇ ಹೊಲದಲ್ಲೇ ಬಿಡುತ್ತಿದ್ದಾರೆ. ವಲಸೆ ಕಾರ್ಮಿಕರ ಪರಿಸ್ಥಿತಿ ಶೋಚನೀಯ ಮಟ್ಟ ತಲುಪಿದೆ. ಸವಿತಾ ಸಮಾಜ, ಚಮ್ಮಾರರು ಅಕ್ಕಸಾಲಿಗರು, ಮಡಿವಾಳರು ಸೇರಿದಂತೆ ವಿವಿಧ ಜನಾಂಗದವ್ರ ಪರಿಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಸ್​ ಆರ್ ಪಾಟೀಲ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದ ಜಿಡಿಪಿ 1.8ಕ್ಕೆ ಇಳಿದಿದೆ, ನಾವು ಭಿಕ್ಷೆ ಬೇಡಬೇಕಾ? ಜಿಡಿಪಿ ಕೆಳಮಟ್ಟಕ್ಕೆ ಬಂದರೆ ನಾವು ಭಿಕ್ಷೆ ಬೇಡಬೇಕಾ? ಎಂದೂ ಪರಿಷತ್​ ವಿಪಕ್ಷ ನಾಯಕ ಪಾಟೀಲ್ ಪ್ರಶ್ನಿಸಿದ್ದಾರೆ.

Published On - 6:19 pm, Thu, 23 April 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?