‘ಯಡಿಯೂರಪ್ಪದು ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗ್ತಿಲ್ಲ’

ಬಾಗಲಕೋಟೆ: ರಾಜ್ಯದಲ್ಲಿ ಆಡಳಿತಾರೂಢ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗುತ್ತಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್​ ಆರ್​ ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳೆ ಮಾರಾಟ ಮಾಡಲಾಗದೇ ಹೊಲದಲ್ಲೇ ಬಿಡುತ್ತಿದ್ದಾರೆ. ವಲಸೆ ಕಾರ್ಮಿಕರ ಪರಿಸ್ಥಿತಿ ಶೋಚನೀಯ ಮಟ್ಟ ತಲುಪಿದೆ. ಸವಿತಾ ಸಮಾಜ, ಚಮ್ಮಾರರು ಅಕ್ಕಸಾಲಿಗರು, ಮಡಿವಾಳರು ಸೇರಿದಂತೆ ವಿವಿಧ ಜನಾಂಗದವ್ರ ಪರಿಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಸ್​ ಆರ್ ಪಾಟೀಲ್​ […]

‘ಯಡಿಯೂರಪ್ಪದು ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗ್ತಿಲ್ಲ’
ಸಾಧು ಶ್ರೀನಾಥ್​

Updated on: Apr 23, 2020 | 6:20 PM

ಬಾಗಲಕೋಟೆ: ರಾಜ್ಯದಲ್ಲಿ ಆಡಳಿತಾರೂಢ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಾಗರಿಕ ಸರ್ಕಾರವೋ, ಅನಾಗರಿಕ ಸರ್ಕಾರವೋ ಗೊತ್ತಾಗುತ್ತಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್​ ಆರ್​ ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಳೆ ಮಾರಾಟ ಮಾಡಲಾಗದೇ ಹೊಲದಲ್ಲೇ ಬಿಡುತ್ತಿದ್ದಾರೆ. ವಲಸೆ ಕಾರ್ಮಿಕರ ಪರಿಸ್ಥಿತಿ ಶೋಚನೀಯ ಮಟ್ಟ ತಲುಪಿದೆ. ಸವಿತಾ ಸಮಾಜ, ಚಮ್ಮಾರರು ಅಕ್ಕಸಾಲಿಗರು, ಮಡಿವಾಳರು ಸೇರಿದಂತೆ ವಿವಿಧ ಜನಾಂಗದವ್ರ ಪರಿಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಸ್​ ಆರ್ ಪಾಟೀಲ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದ ಜಿಡಿಪಿ 1.8ಕ್ಕೆ ಇಳಿದಿದೆ, ನಾವು ಭಿಕ್ಷೆ ಬೇಡಬೇಕಾ? ಜಿಡಿಪಿ ಕೆಳಮಟ್ಟಕ್ಕೆ ಬಂದರೆ ನಾವು ಭಿಕ್ಷೆ ಬೇಡಬೇಕಾ? ಎಂದೂ ಪರಿಷತ್​ ವಿಪಕ್ಷ ನಾಯಕ ಪಾಟೀಲ್ ಪ್ರಶ್ನಿಸಿದ್ದಾರೆ.

Published On - 6:19 pm, Thu, 23 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us