AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟ್ಟೆ ಹೊಲಿಸಲು ಬರುವವರ ಜೊತೆ ಅಸಭ್ಯ ವರ್ತನೆ, ಶ್ರೀರಾಮಸೇನೆ ಕಾರ್ಯಕರ್ತರಿಂದ ಥಳಿತ

ಬೆಳಗಾವಿ: ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರು ವ್ಯಕ್ತಿಗೆ ಹಿಗ್ಗಾಮಗ್ಗಾ ಥಳಿಸಿರುವ ಘಟನೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ಪಟ್ಟಣದ ನಿವಾಸಿ ಮುಬಾರಕ್ ಅತ್ತಾರ್ ಟೇಲರಿಂಗ್ ಮಾಡುತ್ತಿದ್ದ. ಈತ ತನ್ನ ಬಳಿ ಬಟ್ಟೆ ಹೊಲಿಸಲು ಬರುವ ಬಾಲಕಿಯರು, ಮಹಿಳೆಯರಿಗೆ ಕಾಡಿಸುವುದು, ಚುಡಾಯಿಸುವುದು ಮಾಡುತ್ತಿದ್ದ. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಮುದಿ ವಯಸ್ಸಿನಲ್ಲಿ ಈ ರೀತಿ ವರ್ತಿಸದಿರಲು ಹಲವು ಬಾರಿ ಶ್ರೀರಾಮಸೇನೆ ಕಾರ್ಯಕರ್ತರು ವಾರ್ನ್ ಮಾಡಿದ್ರು. ಆದ್ರು ಈತ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ. ಹೀಗಾಗಿ ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಟೇಲರಿಂಗ್ […]

ಬಟ್ಟೆ ಹೊಲಿಸಲು ಬರುವವರ ಜೊತೆ ಅಸಭ್ಯ ವರ್ತನೆ, ಶ್ರೀರಾಮಸೇನೆ ಕಾರ್ಯಕರ್ತರಿಂದ ಥಳಿತ
ಸಾಧು ಶ್ರೀನಾಥ್​
|

Updated on:Dec 27, 2019 | 9:14 AM

Share

ಬೆಳಗಾವಿ: ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರು ವ್ಯಕ್ತಿಗೆ ಹಿಗ್ಗಾಮಗ್ಗಾ ಥಳಿಸಿರುವ ಘಟನೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ಪಟ್ಟಣದ ನಿವಾಸಿ ಮುಬಾರಕ್ ಅತ್ತಾರ್ ಟೇಲರಿಂಗ್ ಮಾಡುತ್ತಿದ್ದ. ಈತ ತನ್ನ ಬಳಿ ಬಟ್ಟೆ ಹೊಲಿಸಲು ಬರುವ ಬಾಲಕಿಯರು, ಮಹಿಳೆಯರಿಗೆ ಕಾಡಿಸುವುದು, ಚುಡಾಯಿಸುವುದು ಮಾಡುತ್ತಿದ್ದ.

ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಮುದಿ ವಯಸ್ಸಿನಲ್ಲಿ ಈ ರೀತಿ ವರ್ತಿಸದಿರಲು ಹಲವು ಬಾರಿ ಶ್ರೀರಾಮಸೇನೆ ಕಾರ್ಯಕರ್ತರು ವಾರ್ನ್ ಮಾಡಿದ್ರು. ಆದ್ರು ಈತ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ. ಹೀಗಾಗಿ ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಟೇಲರಿಂಗ್ ಅಂಗಡಿಯಲ್ಲೇ ಹಿಗ್ಗಾಮಗ್ಗಾ ಥಳಿಸಿದ್ದಾರೆ. ಹುಕ್ಕೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 9:13 am, Fri, 27 December 19

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು