AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಶ್ರೀನಿವಾಸಪುರ(Srinivaspur) ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ಏಕಾಏಕಿ ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ.

ಕೋಲಾರ: ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಮೃತ ವ್ಯಕ್ತಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Mar 29, 2024 | 9:55 PM

Share

ಕೋಲಾರ, ಮಾ.29: ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ಏಕಾಏಕಿ ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಹಿಂದಿ ಬಾಷೆ ಮಾತನಾಡುತ್ತಿದ್ದ ವ್ಯಕ್ತಿಯಾಗಿದ್ದು, ಮಾನಸಿಕನಂತೆ ಕಾಣುತ್ತಿದ್ದನಂತೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಚಿತ್ರದುರ್ಗ:  ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಿರಾಫನಹಳ್ಳಿಯಲ್ಲಿ ನಡೆದಿದೆ. ಆದಿತ್ಯ(15) ಹಾಗೂ ಅಪ್ಪರಸನಹಳ್ಳಿಯ ಯರಗುಂಟೇಶ್ವರ(14) ಮೃತ ರ್ದುದೈವಿಗಳು. ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಮತ್ತೊಂದು ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!

ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ

ಬೆಂಗಳೂರು: ಆರ್​​ಎಂಸಿ ಯಾರ್ಡ್ ಮಾರ್ಕೆಟ್​ನಲ್ಲಿ ಸಾಕು ಮಕ್ಕಳೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಅಣ್ಣಮ್ಮ (56) ಚಾಕು ಇರಿತಕ್ಕೊಳಗಾದ ಮಹಿಳೆ. ಸಾಕು ಮಕ್ಕಳಾದ ಸುಮಿತ್ರಾ ಹಾಗೂ ಮುನಿರಾಜು ಎಂಬುವವರಿಂದ ಕೃತ್ಯ. ಆರ್​ಎಂಸಿ ಯಾರ್ಡ್​ನಲ್ಲಿ ಕೆಲಸ ಮಾಡುತ್ತಿದ್ದ ಮುನಿರಾಜು, ತನಗೆ ಸಂಬಳ ಕೊಡುತ್ತಿಲ್ಲ, ಕೊಡಿಸಿ ಎಂದು ಅಣ್ಣಮ್ಮ ಅವರನ್ನು ಕರೆದೊಯ್ದಿದ್ದಾರೆ. ಈ ವೇಳೆ ಮುನಿರಾಜು ಅಣ್ಣಮ್ಮಗೆ ಚಾಕುವಿನಿಂದ ಇರಿದು, ಬಳಿಕ ಮನೆಯಲ್ಲಿದ್ದ 6 ಲಕ್ಷ ಹಣ, ಚಿನ್ನದ ಆಭರಣ ದೋಚಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Fri, 29 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್