AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಶ್ರೀನಿವಾಸಪುರ(Srinivaspur) ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ಏಕಾಏಕಿ ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ.

ಕೋಲಾರ: ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಮೃತ ವ್ಯಕ್ತಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 29, 2024 | 9:55 PM

Share

ಕೋಲಾರ, ಮಾ.29: ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ಏಕಾಏಕಿ ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಹಿಂದಿ ಬಾಷೆ ಮಾತನಾಡುತ್ತಿದ್ದ ವ್ಯಕ್ತಿಯಾಗಿದ್ದು, ಮಾನಸಿಕನಂತೆ ಕಾಣುತ್ತಿದ್ದನಂತೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಚಿತ್ರದುರ್ಗ:  ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಿರಾಫನಹಳ್ಳಿಯಲ್ಲಿ ನಡೆದಿದೆ. ಆದಿತ್ಯ(15) ಹಾಗೂ ಅಪ್ಪರಸನಹಳ್ಳಿಯ ಯರಗುಂಟೇಶ್ವರ(14) ಮೃತ ರ್ದುದೈವಿಗಳು. ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಮತ್ತೊಂದು ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!

ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ

ಬೆಂಗಳೂರು: ಆರ್​​ಎಂಸಿ ಯಾರ್ಡ್ ಮಾರ್ಕೆಟ್​ನಲ್ಲಿ ಸಾಕು ಮಕ್ಕಳೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಅಣ್ಣಮ್ಮ (56) ಚಾಕು ಇರಿತಕ್ಕೊಳಗಾದ ಮಹಿಳೆ. ಸಾಕು ಮಕ್ಕಳಾದ ಸುಮಿತ್ರಾ ಹಾಗೂ ಮುನಿರಾಜು ಎಂಬುವವರಿಂದ ಕೃತ್ಯ. ಆರ್​ಎಂಸಿ ಯಾರ್ಡ್​ನಲ್ಲಿ ಕೆಲಸ ಮಾಡುತ್ತಿದ್ದ ಮುನಿರಾಜು, ತನಗೆ ಸಂಬಳ ಕೊಡುತ್ತಿಲ್ಲ, ಕೊಡಿಸಿ ಎಂದು ಅಣ್ಣಮ್ಮ ಅವರನ್ನು ಕರೆದೊಯ್ದಿದ್ದಾರೆ. ಈ ವೇಳೆ ಮುನಿರಾಜು ಅಣ್ಣಮ್ಮಗೆ ಚಾಕುವಿನಿಂದ ಇರಿದು, ಬಳಿಕ ಮನೆಯಲ್ಲಿದ್ದ 6 ಲಕ್ಷ ಹಣ, ಚಿನ್ನದ ಆಭರಣ ದೋಚಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Fri, 29 March 24

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ