AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆಯಲು ಹಿಂದೇಟು ಹಾಕಿದ್ದ ನರ್ಸ್​ಗೆ ತಿಳಿಯಹೇಳಿ, ಮನವೊಲಿಸಿದ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು

ಸಚಿವರು ತಿಳಿಹೇಳಿದ ಬಳಿಕ ನರ್ಸ್ ಚಿಕ್ಕಮ್ಮ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದ ಬಳಿಕ, ಚಿಕ್ಕಮ್ಮ ಅವರನ್ನು ಶಾಲು, ಹೂಹಾರ ಹಾಕಿ ಸನ್ಮಾನಿಸಲಾಗಿದೆ.

ಲಸಿಕೆ ಪಡೆಯಲು ಹಿಂದೇಟು ಹಾಕಿದ್ದ ನರ್ಸ್​ಗೆ ತಿಳಿಯಹೇಳಿ, ಮನವೊಲಿಸಿದ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು
ಲಸಿಕೆ ಪಡೆದ ಚಿಕ್ಕಮ್ಮ
TV9 Web
| Edited By: |

Updated on:Apr 06, 2022 | 8:54 PM

Share

ಚಿತ್ರದುರ್ಗ: ಕೊವಿಡ್ ಲಸಿಕೆ ಪಡೆಯುವುದಕ್ಕೆ ಹಿಂಜರಿಕೆ ಪಟ್ಟಿದ್ದ ನರ್ಸ್‌ ಚಿಕ್ಕಮ್ಮ ಎಂಬವರನ್ನು ಮಾಜಿ ಆರೋಗ್ಯ ಸಚಿವ, ಹಾಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮನವೊಲಿಸಿ, ಲಸಿಕೆ ಪಡೆಯಲು ತಿಳಿಯಹೇಳಿದ್ದಾರೆ. ನಗರದ ಜಿಲ್ಲಾಸ್ಪತ್ರೆಯ ಲಸಿಕೆ ಕೇಂದ್ರದಲ್ಲಿ ಘಟನೆ ನಡೆದಿದೆ. ಲಸಿಕೆ ಪಡೆಯುವ ಬಗ್ಗೆ ಗೊಂದಲದಲ್ಲಿದ್ದ ಸ್ಟಾಫ್ ನರ್ಸ್​ ಮನವೊಲಿಸಲು ಶ್ರೀರಾಮುಲು ಯಶಸ್ವಿಯಾಗಿದ್ದಾರೆ.

ಸಚಿವರು ತಿಳಿಹೇಳಿದ ಬಳಿಕ ನರ್ಸ್ ಚಿಕ್ಕಮ್ಮ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದ ಬಳಿಕ, ಚಿಕ್ಕಮ್ಮ ಅವರನ್ನು ಶಾಲು, ಹೂಹಾರ ಹಾಕಿ ಸನ್ಮಾನಿಸಲಾಗಿದೆ. ಸ್ಥಳದಲ್ಲಿ ಸಚಿವ ಶ್ರೀರಾಮುಲು, ವೈದ್ಯಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.

ನರ್ಸ್ ಚಿಕ್ಕಮ್ಮ ಚಿತ್ರದುರ್ಗದಲ್ಲಿ ಕೊರೊನಾ ಲಸಿಕೆ ಪಡೆದರು

ಚಿಕ್ಕಮ್ಮ ಅವರನ್ನು ಸನ್ಮಾನಿಸಲಾಯಿತು

ಲಸಿಕೆ ಪಡೆಯೋದಕ್ಕೆ ನಾವು ಬೇಕು.. ಸಂಬಳ ಮಾತ್ರ ಹೆಚ್ಚಿಸಲ್ಲ: ಡಿ ಗ್ರೂಪ್​ ನೌಕರರ ಅಳಲು

Published On - 2:53 pm, Sat, 16 January 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ