AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆಯಲು ಹಿಂದೇಟು ಹಾಕಿದ್ದ ನರ್ಸ್​ಗೆ ತಿಳಿಯಹೇಳಿ, ಮನವೊಲಿಸಿದ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು

ಸಚಿವರು ತಿಳಿಹೇಳಿದ ಬಳಿಕ ನರ್ಸ್ ಚಿಕ್ಕಮ್ಮ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದ ಬಳಿಕ, ಚಿಕ್ಕಮ್ಮ ಅವರನ್ನು ಶಾಲು, ಹೂಹಾರ ಹಾಕಿ ಸನ್ಮಾನಿಸಲಾಗಿದೆ.

ಲಸಿಕೆ ಪಡೆಯಲು ಹಿಂದೇಟು ಹಾಕಿದ್ದ ನರ್ಸ್​ಗೆ ತಿಳಿಯಹೇಳಿ, ಮನವೊಲಿಸಿದ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು
ಲಸಿಕೆ ಪಡೆದ ಚಿಕ್ಕಮ್ಮ
TV9 Web
| Edited By: |

Updated on:Apr 06, 2022 | 8:54 PM

Share

ಚಿತ್ರದುರ್ಗ: ಕೊವಿಡ್ ಲಸಿಕೆ ಪಡೆಯುವುದಕ್ಕೆ ಹಿಂಜರಿಕೆ ಪಟ್ಟಿದ್ದ ನರ್ಸ್‌ ಚಿಕ್ಕಮ್ಮ ಎಂಬವರನ್ನು ಮಾಜಿ ಆರೋಗ್ಯ ಸಚಿವ, ಹಾಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮನವೊಲಿಸಿ, ಲಸಿಕೆ ಪಡೆಯಲು ತಿಳಿಯಹೇಳಿದ್ದಾರೆ. ನಗರದ ಜಿಲ್ಲಾಸ್ಪತ್ರೆಯ ಲಸಿಕೆ ಕೇಂದ್ರದಲ್ಲಿ ಘಟನೆ ನಡೆದಿದೆ. ಲಸಿಕೆ ಪಡೆಯುವ ಬಗ್ಗೆ ಗೊಂದಲದಲ್ಲಿದ್ದ ಸ್ಟಾಫ್ ನರ್ಸ್​ ಮನವೊಲಿಸಲು ಶ್ರೀರಾಮುಲು ಯಶಸ್ವಿಯಾಗಿದ್ದಾರೆ.

ಸಚಿವರು ತಿಳಿಹೇಳಿದ ಬಳಿಕ ನರ್ಸ್ ಚಿಕ್ಕಮ್ಮ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದ ಬಳಿಕ, ಚಿಕ್ಕಮ್ಮ ಅವರನ್ನು ಶಾಲು, ಹೂಹಾರ ಹಾಕಿ ಸನ್ಮಾನಿಸಲಾಗಿದೆ. ಸ್ಥಳದಲ್ಲಿ ಸಚಿವ ಶ್ರೀರಾಮುಲು, ವೈದ್ಯಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.

ನರ್ಸ್ ಚಿಕ್ಕಮ್ಮ ಚಿತ್ರದುರ್ಗದಲ್ಲಿ ಕೊರೊನಾ ಲಸಿಕೆ ಪಡೆದರು

ಚಿಕ್ಕಮ್ಮ ಅವರನ್ನು ಸನ್ಮಾನಿಸಲಾಯಿತು

ಲಸಿಕೆ ಪಡೆಯೋದಕ್ಕೆ ನಾವು ಬೇಕು.. ಸಂಬಳ ಮಾತ್ರ ಹೆಚ್ಚಿಸಲ್ಲ: ಡಿ ಗ್ರೂಪ್​ ನೌಕರರ ಅಳಲು

Published On - 2:53 pm, Sat, 16 January 21

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ