ಸಿದ್ದರಾಮಯ್ಯ ನಾನೇ ಬಾಹುಬಲಿ ಅಂದ್ರೆ, ಹಿಂದೆನೇ ಕಟ್ಟಪ್ಪ ಕತ್ತಿ ಮಸೆಯುತ್ತಿದ್ದಾನೆ: ಬಿ ಶ್ರೀರಾಮುಲು
ಶಾಸಕರು ಸಚಿವರು ಮೀಟಿಂಗ್ಗಳನ್ನು ಮಾಡುತ್ತಿದ್ದಾರೆ. ಇನ್ನು ಒಂದು ದಿನ ಕಳೆದ್ರೆ ರಾಜ್ಯ ರಾಜಕೀಯದಲ್ಲಿ ಬಾಹುಬಲಿ ಮತ್ತು ಕಟ್ಟಪ್ಪ ಈ ಘರ್ಷಣೆಯಲ್ಲಿ ಎಂಟ್ರಿ ಕೊಡಲಿದ್ದಾರೆ. ಯಾರು ಅವರು ಇಲ್ಲಿ ನೋಡಿ.
ಕರ್ನಾಟಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ತಾರಕಕ್ಕೇರಿದೆ. ದಿನವಿಡೀ ಸಚಿವರೊಂದಿಗೆ ಬಿರುಸಿತ ಮಾತುಕತೆ. ರಾತ್ರಿವರೆಗೂ ಮೀಟಿಂಗ್ ಮೇಲೆ ಮೀಟಿಂಗ್ಗಳು ನಡೆಯುತ್ತಿವೆ. ಇಂದೂ ಕೂಡ ಶಾಸಕರು ಸಚಿವರು ಮೀಟಿಂಗ್ಗಳನ್ನು ಮಾಡುತ್ತಿದ್ದಾರೆ. ಇನ್ನು ಒಂದು ದಿನ ಕಳೆದ್ರೆ ರಾಜ್ಯ ರಾಜಕೀಯದಲ್ಲಿ ಬಾಹುಬಲಿ ಮತ್ತು ಕಟ್ಟಪ್ಪ ಈ ಘರ್ಷಣೆಯಲ್ಲಿ ಎಂಟ್ರಿ ಕೊಡಲಿದ್ದಾರೆ. ಯಾರು ಅವರು ಇಲ್ಲಿ ನೋಡಿ.
Published on: Jun 17, 2021 01:51 PM
Latest Videos
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
