AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾ‌ ಕೊವಿಡ್ ಆಸ್ಪತ್ರೆ ನಡೆಯುತ್ತಿರುವುದು ಬಾಪೂಜಿ ಆಸ್ಪತ್ರೆಯ ವೈದ್ಯರಿಂದ.. ಭೈರತಿ ಬಸವರಾಜ್ ಆರೋಪಕ್ಕೆ ತಿರುಗೇಟು ಕೊಟ್ಟ S.S.ಮಲ್ಲಿಕಾರ್ಜುನ

ಸರ್ಕಾರ ಶಿಫಾರಸು ಮಾಡಿದ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಸರ್ಕಾರವೇ S.S.ಆಸ್ಪತ್ರೆ, ಬಾಪೂಜಿ ಆಸ್ಪತ್ರೆಗೆ 9.15 ಕೋಟಿ ರೂ. ಬಾಕಿ ಹಣ ನೀಡಬೇಕು. ಸಂಪೂರ್ಣ ವಿಷಯವನ್ನು ತಿಳಿಯದೆ ಹೇಳಿಕೆ ನೀಡಬಾರದು ಎಂದು ದಾವಣಗೆರೆಯಲ್ಲಿ ಮಾಜಿ ಶಾಸಕ S.S.ಮಲ್ಲಿಕಾರ್ಜುನ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ‌ ಕೊವಿಡ್ ಆಸ್ಪತ್ರೆ ನಡೆಯುತ್ತಿರುವುದು ಬಾಪೂಜಿ ಆಸ್ಪತ್ರೆಯ ವೈದ್ಯರಿಂದ.. ಭೈರತಿ ಬಸವರಾಜ್ ಆರೋಪಕ್ಕೆ ತಿರುಗೇಟು ಕೊಟ್ಟ S.S.ಮಲ್ಲಿಕಾರ್ಜುನ
ಮಾಜಿ ಶಾಸಕ S.S.ಮಲ್ಲಿಕಾರ್ಜುನ
ಆಯೇಷಾ ಬಾನು
ಆಯೇಷಾ ಬಾನು|

Updated on: May 23, 2021 | 11:53 AM

Share

ದಾವಣಗೆರೆ: 2.5 ಕೋಟಿ ರೂ. ಕ್ಲಿನಿಕಲ್ ಚಾರ್ಜ್ ಬಾಕಿ ಉಳಿಸಿಕೊಂಡಿದ್ದಾರೆ ಎಂದು S.S.ಆಸ್ಪತ್ರೆಯ ವಿರುದ್ಧ ಭೈರತಿ ಬಸವರಾಜ್ ಆರೋಪ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಆರೋಪಕ್ಕೆ S.S.ಮಲ್ಲಿಕಾರ್ಜುನ ತಿರುಗೇಟು ಕೊಟ್ಟಿದ್ದಾರೆ.

ಸರ್ಕಾರ ಶಿಫಾರಸು ಮಾಡಿದ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಸರ್ಕಾರವೇ S.S.ಆಸ್ಪತ್ರೆ, ಬಾಪೂಜಿ ಆಸ್ಪತ್ರೆಗೆ 9.15 ಕೋಟಿ ರೂ. ಬಾಕಿ ಹಣ ನೀಡಬೇಕು. ಸಂಪೂರ್ಣ ವಿಷಯವನ್ನು ತಿಳಿಯದೆ ಹೇಳಿಕೆ ನೀಡಬಾರದು ಎಂದು ದಾವಣಗೆರೆಯಲ್ಲಿ ಮಾಜಿ ಶಾಸಕ S.S.ಮಲ್ಲಿಕಾರ್ಜುನ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ಗೆ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲಾ‌ ಕೊವಿಡ್ ಆಸ್ಪತ್ರೆ ನಡೆಯುತ್ತಿರುವುದು ನಮ್ಮ ಬಾಪೂಜಿ ಆಸ್ಪತ್ರೆಯ ವೈದ್ಯರಿಂದ. ಕೊವಿಡ್ ಆಸ್ಪತ್ರೆಯಲ್ಲಿ 20 ಸರ್ಕಾರಿ ವೈದ್ಯರಿದ್ದಾರೆ. ಬಾಪೂಜಿ ಮೆಡಿಕಲ್ ಕಾಲೇಜಿನ 66 ಹಿರಿಯ ಪ್ರಾಧ್ಯಾಪಕರು, 105 ಸ್ನಾತಕೋತ್ತರ ವಿದ್ಯಾರ್ಥಿಗಳು, 77 ಇಂಟರ್ನಿಗಳು ಕೆಲಸ ಮಾಡುತ್ತಿದ್ದಾರೆ. ಆದರೂ ನಮ್ಮ ವಿರುದ್ಧ ಆರೋಪ ಮಾಡುವುದು ಸರಿಯಲ್ಲ.

ಕ್ಲಿನಿಕಲ್ ಚಾರ್ಜ್ 2.5 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳುವ ಮುನ್ನ ಸಂಪೂರ್ಣ ವಿಷಯವನ್ನು ತಿಳಿದುಕೊಳ್ಳಬೇಕು ಎಂದು ಮಾಜಿ ಶಾಸಕ S.S. ಮಲ್ಲಿಕಾರ್ಜುನ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Butta Bomma Song: ‘ಬುಟ್ಟ ಬೊಮ್ಮ..’ ಹಾಡಿಗೆ ಮತ್ತೊಂದು ದಾಖಲೆ; ಹಿರಿಹಿರಿ ಹಿಗ್ಗಿದ ಅಲ್ಲು ಅರ್ಜುನ್​ ಫ್ಯಾನ್ಸ್​​

Follow Us
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!