AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾ‌ ಕೊವಿಡ್ ಆಸ್ಪತ್ರೆ ನಡೆಯುತ್ತಿರುವುದು ಬಾಪೂಜಿ ಆಸ್ಪತ್ರೆಯ ವೈದ್ಯರಿಂದ.. ಭೈರತಿ ಬಸವರಾಜ್ ಆರೋಪಕ್ಕೆ ತಿರುಗೇಟು ಕೊಟ್ಟ S.S.ಮಲ್ಲಿಕಾರ್ಜುನ

ಸರ್ಕಾರ ಶಿಫಾರಸು ಮಾಡಿದ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಸರ್ಕಾರವೇ S.S.ಆಸ್ಪತ್ರೆ, ಬಾಪೂಜಿ ಆಸ್ಪತ್ರೆಗೆ 9.15 ಕೋಟಿ ರೂ. ಬಾಕಿ ಹಣ ನೀಡಬೇಕು. ಸಂಪೂರ್ಣ ವಿಷಯವನ್ನು ತಿಳಿಯದೆ ಹೇಳಿಕೆ ನೀಡಬಾರದು ಎಂದು ದಾವಣಗೆರೆಯಲ್ಲಿ ಮಾಜಿ ಶಾಸಕ S.S.ಮಲ್ಲಿಕಾರ್ಜುನ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ‌ ಕೊವಿಡ್ ಆಸ್ಪತ್ರೆ ನಡೆಯುತ್ತಿರುವುದು ಬಾಪೂಜಿ ಆಸ್ಪತ್ರೆಯ ವೈದ್ಯರಿಂದ.. ಭೈರತಿ ಬಸವರಾಜ್ ಆರೋಪಕ್ಕೆ ತಿರುಗೇಟು ಕೊಟ್ಟ S.S.ಮಲ್ಲಿಕಾರ್ಜುನ
ಮಾಜಿ ಶಾಸಕ S.S.ಮಲ್ಲಿಕಾರ್ಜುನ
ಆಯೇಷಾ ಬಾನು
ಆಯೇಷಾ ಬಾನು|

Updated on: May 23, 2021 | 11:53 AM

Share

ದಾವಣಗೆರೆ: 2.5 ಕೋಟಿ ರೂ. ಕ್ಲಿನಿಕಲ್ ಚಾರ್ಜ್ ಬಾಕಿ ಉಳಿಸಿಕೊಂಡಿದ್ದಾರೆ ಎಂದು S.S.ಆಸ್ಪತ್ರೆಯ ವಿರುದ್ಧ ಭೈರತಿ ಬಸವರಾಜ್ ಆರೋಪ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಆರೋಪಕ್ಕೆ S.S.ಮಲ್ಲಿಕಾರ್ಜುನ ತಿರುಗೇಟು ಕೊಟ್ಟಿದ್ದಾರೆ.

ಸರ್ಕಾರ ಶಿಫಾರಸು ಮಾಡಿದ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಸರ್ಕಾರವೇ S.S.ಆಸ್ಪತ್ರೆ, ಬಾಪೂಜಿ ಆಸ್ಪತ್ರೆಗೆ 9.15 ಕೋಟಿ ರೂ. ಬಾಕಿ ಹಣ ನೀಡಬೇಕು. ಸಂಪೂರ್ಣ ವಿಷಯವನ್ನು ತಿಳಿಯದೆ ಹೇಳಿಕೆ ನೀಡಬಾರದು ಎಂದು ದಾವಣಗೆರೆಯಲ್ಲಿ ಮಾಜಿ ಶಾಸಕ S.S.ಮಲ್ಲಿಕಾರ್ಜುನ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ಗೆ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲಾ‌ ಕೊವಿಡ್ ಆಸ್ಪತ್ರೆ ನಡೆಯುತ್ತಿರುವುದು ನಮ್ಮ ಬಾಪೂಜಿ ಆಸ್ಪತ್ರೆಯ ವೈದ್ಯರಿಂದ. ಕೊವಿಡ್ ಆಸ್ಪತ್ರೆಯಲ್ಲಿ 20 ಸರ್ಕಾರಿ ವೈದ್ಯರಿದ್ದಾರೆ. ಬಾಪೂಜಿ ಮೆಡಿಕಲ್ ಕಾಲೇಜಿನ 66 ಹಿರಿಯ ಪ್ರಾಧ್ಯಾಪಕರು, 105 ಸ್ನಾತಕೋತ್ತರ ವಿದ್ಯಾರ್ಥಿಗಳು, 77 ಇಂಟರ್ನಿಗಳು ಕೆಲಸ ಮಾಡುತ್ತಿದ್ದಾರೆ. ಆದರೂ ನಮ್ಮ ವಿರುದ್ಧ ಆರೋಪ ಮಾಡುವುದು ಸರಿಯಲ್ಲ.

ಕ್ಲಿನಿಕಲ್ ಚಾರ್ಜ್ 2.5 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳುವ ಮುನ್ನ ಸಂಪೂರ್ಣ ವಿಷಯವನ್ನು ತಿಳಿದುಕೊಳ್ಳಬೇಕು ಎಂದು ಮಾಜಿ ಶಾಸಕ S.S. ಮಲ್ಲಿಕಾರ್ಜುನ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Butta Bomma Song: ‘ಬುಟ್ಟ ಬೊಮ್ಮ..’ ಹಾಡಿಗೆ ಮತ್ತೊಂದು ದಾಖಲೆ; ಹಿರಿಹಿರಿ ಹಿಗ್ಗಿದ ಅಲ್ಲು ಅರ್ಜುನ್​ ಫ್ಯಾನ್ಸ್​​

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು