AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾ‌ ಕೊವಿಡ್ ಆಸ್ಪತ್ರೆ ನಡೆಯುತ್ತಿರುವುದು ಬಾಪೂಜಿ ಆಸ್ಪತ್ರೆಯ ವೈದ್ಯರಿಂದ.. ಭೈರತಿ ಬಸವರಾಜ್ ಆರೋಪಕ್ಕೆ ತಿರುಗೇಟು ಕೊಟ್ಟ S.S.ಮಲ್ಲಿಕಾರ್ಜುನ

ಸರ್ಕಾರ ಶಿಫಾರಸು ಮಾಡಿದ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಸರ್ಕಾರವೇ S.S.ಆಸ್ಪತ್ರೆ, ಬಾಪೂಜಿ ಆಸ್ಪತ್ರೆಗೆ 9.15 ಕೋಟಿ ರೂ. ಬಾಕಿ ಹಣ ನೀಡಬೇಕು. ಸಂಪೂರ್ಣ ವಿಷಯವನ್ನು ತಿಳಿಯದೆ ಹೇಳಿಕೆ ನೀಡಬಾರದು ಎಂದು ದಾವಣಗೆರೆಯಲ್ಲಿ ಮಾಜಿ ಶಾಸಕ S.S.ಮಲ್ಲಿಕಾರ್ಜುನ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ‌ ಕೊವಿಡ್ ಆಸ್ಪತ್ರೆ ನಡೆಯುತ್ತಿರುವುದು ಬಾಪೂಜಿ ಆಸ್ಪತ್ರೆಯ ವೈದ್ಯರಿಂದ.. ಭೈರತಿ ಬಸವರಾಜ್ ಆರೋಪಕ್ಕೆ ತಿರುಗೇಟು ಕೊಟ್ಟ S.S.ಮಲ್ಲಿಕಾರ್ಜುನ
ಮಾಜಿ ಶಾಸಕ S.S.ಮಲ್ಲಿಕಾರ್ಜುನ
Follow us
ಆಯೇಷಾ ಬಾನು
|

Updated on: May 23, 2021 | 11:53 AM

ದಾವಣಗೆರೆ: 2.5 ಕೋಟಿ ರೂ. ಕ್ಲಿನಿಕಲ್ ಚಾರ್ಜ್ ಬಾಕಿ ಉಳಿಸಿಕೊಂಡಿದ್ದಾರೆ ಎಂದು S.S.ಆಸ್ಪತ್ರೆಯ ವಿರುದ್ಧ ಭೈರತಿ ಬಸವರಾಜ್ ಆರೋಪ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಆರೋಪಕ್ಕೆ S.S.ಮಲ್ಲಿಕಾರ್ಜುನ ತಿರುಗೇಟು ಕೊಟ್ಟಿದ್ದಾರೆ.

ಸರ್ಕಾರ ಶಿಫಾರಸು ಮಾಡಿದ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಸರ್ಕಾರವೇ S.S.ಆಸ್ಪತ್ರೆ, ಬಾಪೂಜಿ ಆಸ್ಪತ್ರೆಗೆ 9.15 ಕೋಟಿ ರೂ. ಬಾಕಿ ಹಣ ನೀಡಬೇಕು. ಸಂಪೂರ್ಣ ವಿಷಯವನ್ನು ತಿಳಿಯದೆ ಹೇಳಿಕೆ ನೀಡಬಾರದು ಎಂದು ದಾವಣಗೆರೆಯಲ್ಲಿ ಮಾಜಿ ಶಾಸಕ S.S.ಮಲ್ಲಿಕಾರ್ಜುನ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ಗೆ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲಾ‌ ಕೊವಿಡ್ ಆಸ್ಪತ್ರೆ ನಡೆಯುತ್ತಿರುವುದು ನಮ್ಮ ಬಾಪೂಜಿ ಆಸ್ಪತ್ರೆಯ ವೈದ್ಯರಿಂದ. ಕೊವಿಡ್ ಆಸ್ಪತ್ರೆಯಲ್ಲಿ 20 ಸರ್ಕಾರಿ ವೈದ್ಯರಿದ್ದಾರೆ. ಬಾಪೂಜಿ ಮೆಡಿಕಲ್ ಕಾಲೇಜಿನ 66 ಹಿರಿಯ ಪ್ರಾಧ್ಯಾಪಕರು, 105 ಸ್ನಾತಕೋತ್ತರ ವಿದ್ಯಾರ್ಥಿಗಳು, 77 ಇಂಟರ್ನಿಗಳು ಕೆಲಸ ಮಾಡುತ್ತಿದ್ದಾರೆ. ಆದರೂ ನಮ್ಮ ವಿರುದ್ಧ ಆರೋಪ ಮಾಡುವುದು ಸರಿಯಲ್ಲ.

ಕ್ಲಿನಿಕಲ್ ಚಾರ್ಜ್ 2.5 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳುವ ಮುನ್ನ ಸಂಪೂರ್ಣ ವಿಷಯವನ್ನು ತಿಳಿದುಕೊಳ್ಳಬೇಕು ಎಂದು ಮಾಜಿ ಶಾಸಕ S.S. ಮಲ್ಲಿಕಾರ್ಜುನ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Butta Bomma Song: ‘ಬುಟ್ಟ ಬೊಮ್ಮ..’ ಹಾಡಿಗೆ ಮತ್ತೊಂದು ದಾಖಲೆ; ಹಿರಿಹಿರಿ ಹಿಗ್ಗಿದ ಅಲ್ಲು ಅರ್ಜುನ್​ ಫ್ಯಾನ್ಸ್​​

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್