AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಎಸ್ಎಲ್​ಸಿ ಪರೀಕ್ಷೆಗೆ ಸಿದ್ಧರಾಗಿ.. ಬೋರ್ಡ್‌ ವೆಬ್‌ಸೈಟ್‌ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

www.sslc.karnataka.gov.in ಬೋರ್ಡ್‌ ವೆಬ್‌ಸೈಟ್‌ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದೆ. ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆ ಪ್ರಕಟವಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆಗಳು ಲಭ್ಯವಾಗಿದ್ದು ಉತ್ತರವನ್ನು ಒಎಂಆರ್ ಶೀಟ್ನಲ್ಲಿ ನಮೂದಿಸಬೇಕು.

ಎಸ್ಎಸ್ಎಲ್​ಸಿ ಪರೀಕ್ಷೆಗೆ ಸಿದ್ಧರಾಗಿ.. ಬೋರ್ಡ್‌ ವೆಬ್‌ಸೈಟ್‌ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 16, 2021 | 2:20 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕೇಸ್ಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸದ್ಯ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟಿಸಿದೆ.

www.sslc.karnataka.gov.in ಬೋರ್ಡ್‌ ವೆಬ್‌ಸೈಟ್‌ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದೆ. ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆ ಪ್ರಕಟವಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆಗಳು ಲಭ್ಯವಾಗಿದ್ದು ಉತ್ತರವನ್ನು ಒಎಂಆರ್ ಶೀಟ್ನಲ್ಲಿ ನಮೂದಿಸಬೇಕು. ಪ್ರತೀ ವಿಷಯಕ್ಕೆ ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆ ಪತ್ರಿಕೆ ಇದಾಗಿದ್ದು 3 ಗಂಟೆಗಳ ಕಾಲ ನಡೆಯುವ ಪತ್ರಿಕೆ.

ಉತ್ತರಗಳನ್ನು OMR ಶೀಟ್ನಲ್ಲಿ ನಮೂದಿಸಬೇಕು. OMR ಶೀಟ್ ಮಾದರಿಯೂ ಸಹ ಪ್ರಕಟಿಸಲಾಗಿದೆ. ಇನ್ನೆರಡು ದಿನದಲ್ಲಿ ಮಾತೃ ಭಾಷೆ ಸೇರಿ 3 ವಿಷಯಗಳ ಪ್ರಶ್ನೆಪತ್ರಿಕೆ ಪ್ರಕಟವಾಗುತ್ತೆ. ಪ್ರಶ್ನೆ ಪತ್ರಿಕೆಯನ್ನು ವೆಬ್ ಸೈಟ್ನಲ್ಲಿ ಡೌನ್ ಲೋಡ್ ಮಾಡಿ ಅಭ್ಯಾಸ ಮಾಡಲು ಸೂಚಿಸಲಾಗಿದೆ. ಹಾಗೂ ಶಿಕ್ಷಕರಿಗೂ ಈ ಕುರಿತು ಕಾರ್ಯ ಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ.

ಜುಲೈ ಕೊನೆಯ ವಾರದಲ್ಲಿ SSLC ಪರೀಕ್ಷೆ? ಇನ್ನು ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಈ ತಿಂಗಳ ಕೊನೆಯ ವಾರದಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಕೊರೊನಾ‌ ಕೇಸ್ ಕಡಿಮೆಯಾಗುತ್ತಿದೆ. ಎಲ್ಲಾ ಅಂದುಕೊಂಡಂತೆ ಆದರೆ ಜುಲೈ 3ನೇ ವಾರ ಪರೀಕ್ಷೆ ಫಿಕ್ಸ್ ಆಗಬಹುದು. 20 ದಿನಗಳ ಮುಂಚೆ ಪರೀಕ್ಷೆ ಬಗ್ಗೆ ಘೋಷಿಸುವುದಾಗಿ ಈ ಹಿಂದೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು.

ಇದನ್ನೂ ಓದಿ: Suresh Kumar On PUC exams : ಪಿಯುಸಿ ಪರೀಕ್ಷೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೂ ಏನು ವ್ಯತ್ಯಾಸ? ಶಿಕ್ಷಣ ಸಚಿರು ಹೇಳ್ತಾರೆ ಕೇಳಿ…

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ