AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಹಾಗೂ ದ್ವಿತೀಯ ಪಿಯುಸಿ ತಾತ್ಕಾಲಿಕ ಪರೀಕ್ಷಾ ದಿನಾಂಕ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮೇ2 ‌ನೇ ವಾರದಲ್ಲಿ ನಡೆಸಲು ನಿರ್ಧರಿಸಲಾಗಿದೆ. SSLC ಜೂನ್ ಮೊದಲ ವಾರದಲ್ಲಿ ಪರೀಕ್ಷಾ ದಿನಾಂಕ ನಿಗದಿ ಆಗಿದೆ. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ದಿನಾಂಕ ನಾಳೆ ಪ್ರಕಟಗೊಳ್ಳಲಿದೆ.

SSLC ಹಾಗೂ ದ್ವಿತೀಯ ಪಿಯುಸಿ ತಾತ್ಕಾಲಿಕ ಪರೀಕ್ಷಾ ದಿನಾಂಕ ಪ್ರಕಟ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 06, 2021 | 7:28 PM

Share

ಬೆಂಗಳೂರು: SSLC ಹಾಗೂ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಮೇ ಹಾಗೂ ಜೂನ್​ ತಿಂಗಳಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮೇ2 ‌ನೇ ವಾರದಲ್ಲಿ ನಡೆಸಲು ನಿರ್ಧರಿಸಲಾಗಿದೆ. SSLC ಜೂನ್ ಮೊದಲ ವಾರದಲ್ಲಿ ಪರೀಕ್ಷಾ ದಿನಾಂಕ ನಿಗದಿ ಆಗಿದೆ. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ದಿನಾಂಕ ನಾಳೆ ಪ್ರಕಟಗೊಳ್ಳಲಿದೆ. ಪರೀಕ್ಷೆ ಸಂಬಂಧಿಸಿದ ಸಿಲಬಸ್ ಕೂಡ ಬಿಡುಗಡೆಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಈ ಬಾರಿ ಕೊರೊನಾ ವೈರಸ್​ನಿಂದ ಈ ಬಾರಿಯ ಶೈಕ್ಷಣಿಕ ಕಾರ್ಯಗಳು ಸರಿಯಾಗಿ ನಡೆದಿಲ್ಲ. . ಎಲ್ಲವೂ ಸರಿಯಾಗಿದ್ದರೆ ಮಾರ್ಚ್​​-ಏಪ್ರಿಲ್​ ಅವಧಿಯಲ್ಲೇ ಪರೀಕ್ಷೆ ನಡೆಯಬೇಕಿತ್ತು.

ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್​: 1 ರಿಂದ 10ನೇ ತರಗತಿವರೆಗೆ ಪಠ್ಯ ಕಡಿತಗೊಳಿಸಿ ಸರ್ಕಾರದಿಂದ ಆದೇಶ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್