AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Classes: ಮೇ 4ರವರೆಗೆ ಎಸ್​ಎಸ್​ಎಲ್​ಸಿ ತರಗತಿಗಳು ಬಂದ್; ಶಿಕ್ಷಣ ಇಲಾಖೆ ಆದೇಶ

ಈ ಅವಧಿಯಲ್ಲಿ 10ನೇ ತರಗತಿಗೆ ವರ್ಚುವಲ್ ಅಥವಾ ದೂರವಾಣಿ ಮೂಲಕ ಪಾಠ ಮಾಡಲು ಸೂಚನೆ ನೀಡಲಾಗಿದೆ. ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಆದೇಶ ಪ್ರಕಟಿಸಿದೆ.

Karnataka SSLC Classes: ಮೇ 4ರವರೆಗೆ ಎಸ್​ಎಸ್​ಎಲ್​ಸಿ ತರಗತಿಗಳು ಬಂದ್; ಶಿಕ್ಷಣ ಇಲಾಖೆ ಆದೇಶ
ಪ್ರಾತಿನಿಧಿಕ ಚಿತ್ರ
guruganesh bhat
|

Updated on:Apr 21, 2021 | 6:31 PM

Share

ಬೆಂಗಳೂರು: ಮೇ 4ರವರೆಗೆ ಎಸ್​​ಎಸ್​​ಎಲ್​ಸಿ ತರಗತಿಗಳನ್ನು ಸ್ಥಗಿತಗೊಳಿಸಿ ಶಿಕ್ಷಣ ಇಲಾಖೆ ಆದೇಶ ನೀಡಿದೆ.  ಕೊವಿಡ್ ತಡೆಗೆ ಸರ್ಕಾರದಿಂದ ಕಠಿಣ ಕ್ರಮ ಕೈಗೊಂಡ ಕಾರಣ ಶಾಲೆಗಳನ್ನು ಬಂದ್ ಮಾಡುವಂತೆ ನಿನ್ನೆ ಸೂಚನೆ ನೀಡಲಾಗಿತ್ತು. ಹೀಗಾಗಿ, 10ನೇ ತರಗತಿಗಳು ಕೂಡ ಮೇ 4ರವರೆಗೆ ಸ್ಥಗಿತಗೊಳ್ಳಲಿದ್ದು,  ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವಂತೆ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಏಪ್ರಿಲ್ 30ರವರೆಗೆ 1ರಿಂದ9ನೇ ತರಗತಿಗೆ ಮೌಲ್ಯಾಂಕನ ಮೂಲಕ ಫಲಿತಾಂಶ ಸೂಚನೆ ನೀಡಲಾಗಿತ್ತು. ಈಗ ಏಪ್ರಿಲ್ 24ರ ಒಳಗೆ ಮೌಲ್ಯಾಂಕನ ಫಲಿತಾಂಶ ನೀಡಲು‌ ಸೂಚನೆ ನೀಡಲಾಗಿದೆ. ಆಯಾ ಶಾಲೆಗಳ ಮೌಲ್ಯಾಂಕನ ನಡೆಸಿ, ಫಲಿತಾಂಶ ನೀಡಲು ಸೂಚಿಸಲಾಗಿದೆ. ಏಪ್ರಿಲ್ 27 ರಿಂದ ಮೇ 4ರವರೆಗೆ ಶಿಕ್ಷಕರಿಗೆ ಶಾಲೆಯ ಹಾಜರಾತಿಗೆ ವಿನಾಯ್ತಿ ನೀಡಲಾಗಿದೆ. ಈ ಅವಧಿಯಲ್ಲಿ 10ನೇ ತರಗತಿಗೆ ವರ್ಚುವಲ್ ಅಥವಾ ದೂರವಾಣಿ ಮೂಲಕ ಪಾಠ ಮಾಡಲು ಸೂಚನೆ ನೀಡಲಾಗಿದೆ. ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಆದೇಶ ಪ್ರಕಟಿಸಿದೆ.

ಇದನ್ನೂ ಓದಿ: JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು

(SSLC classes are stopped till May 4 in Karnataka due to surge of Covid )

Published On - 6:28 pm, Wed, 21 April 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?