AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಮಾಡಿದ್ರೆ SSLC ಪರೀಕ್ಷೆ ನಡೆಯುತ್ತಾ.. ಸುರೇಶ್​ ಕುಮಾರ್ ಏನಂದ್ರು?

ಬೆಂಗಳೂರು: ಅತ್ತ SSLC ಪರೀಕ್ಷೆಯ ಟೆನ್ಶನ್​. ಇತ್ತ ಲಾಕ್​ಡೌನ್​ ಜಾರಿಯಾಗುತ್ತಾ ಅನ್ನೋ ಚಿಂತೆ. ಈ ಎರಡು ಟೆನ್ಶನ್​ಗಳ ಮಧ್ಯೆ ರಾಜ್ಯದ ವಿದ್ಯಾರ್ಥಿಗಳು ಹಾಗೂ ಜನರು ಸಿಕ್ಕಿ ಹಾಕಿಕೊಂಡಿದ್ದಾರೆ. ಇದೇ ವೇಳೆಯಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸರ್ಕಾರ ಒಂದು ವೇಳೆ ಲಾಕ್​ಡೌನ್ ಮಾಡಿದ್ರೂ SSLC ಪರೀಕ್ಷೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಲಾಕ್​ಡೌನ್​ ಜಾರಿಯಾಗುವ ಸಾಧ್ಯತೆ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ‘ವಿದ್ಯಾರ್ಥಿಯ ಹಾಲ್​ಟಿಕೆಟ್ ಪಾಸ್​ಪೋರ್ಟ್ ಇದ್ದಂತೆ’ ಇದರ ಜೊತೆಗೆ ಪರೀಕ್ಷೆಗೆ ಅಡ್ಡಿಯಾಗದಂತೆ ಸೂಕ್ತ ಸಾರಿಗೆ […]

ಲಾಕ್​ಡೌನ್ ಮಾಡಿದ್ರೆ SSLC ಪರೀಕ್ಷೆ ನಡೆಯುತ್ತಾ.. ಸುರೇಶ್​ ಕುಮಾರ್ ಏನಂದ್ರು?
KUSHAL V
|

Updated on:Jun 25, 2020 | 12:48 PM

Share

ಬೆಂಗಳೂರು: ಅತ್ತ SSLC ಪರೀಕ್ಷೆಯ ಟೆನ್ಶನ್​. ಇತ್ತ ಲಾಕ್​ಡೌನ್​ ಜಾರಿಯಾಗುತ್ತಾ ಅನ್ನೋ ಚಿಂತೆ. ಈ ಎರಡು ಟೆನ್ಶನ್​ಗಳ ಮಧ್ಯೆ ರಾಜ್ಯದ ವಿದ್ಯಾರ್ಥಿಗಳು ಹಾಗೂ ಜನರು ಸಿಕ್ಕಿ ಹಾಕಿಕೊಂಡಿದ್ದಾರೆ. ಇದೇ ವೇಳೆಯಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸರ್ಕಾರ ಒಂದು ವೇಳೆ ಲಾಕ್​ಡೌನ್ ಮಾಡಿದ್ರೂ SSLC ಪರೀಕ್ಷೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಲಾಕ್​ಡೌನ್​ ಜಾರಿಯಾಗುವ ಸಾಧ್ಯತೆ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

‘ವಿದ್ಯಾರ್ಥಿಯ ಹಾಲ್​ಟಿಕೆಟ್ ಪಾಸ್​ಪೋರ್ಟ್ ಇದ್ದಂತೆ’ ಇದರ ಜೊತೆಗೆ ಪರೀಕ್ಷೆಗೆ ಅಡ್ಡಿಯಾಗದಂತೆ ಸೂಕ್ತ ಸಾರಿಗೆ ವ್ಯವಸ್ಥೆಯೂ ಕೂಡ ಕಲ್ಪಿಸಲಾಗುವುದು ಎಂದು ಟಿವಿ 9ಗೆ ತಿಳಿಸಿದ್ದಾರೆ. KSRTC ಸೇರಿದಂತೆ ಇತರೆ ಸಾರಿಗೆ ವ್ಯವಸ್ಥೆಯನ್ನ ಏರ್ಪಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಹತ್ತಿರ ಇರುವ ಹಾಲ್​ಟಿಕೆಟ್ ಒಂದು ಪಾಸ್​ಪೋರ್ಟ್ ಇದ್ದಂತೆ. ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ಬಹಳ ಮುಖ್ಯ. ಹಾಗಾಗಿ ಪರೀಕ್ಷೆ ತಪ್ಪಿಸದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದ್ದಾರೆ.

Published On - 12:25 pm, Thu, 25 June 20

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ