AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ, ಬೆಳಗಾವಿ ಬಿಮ್ಸ್​ಗೆ ಶೀಘ್ರವೇ IAS ಆಡಳಿತಾಧಿಕಾರಿ: ಸಿಎಂ ಯಡಿಯೂರಪ್ಪ

BS Yediyurappa in Belagavi: ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಗೊತ್ತಿದೆ. ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ರಜೆಯಲ್ಲಿದ್ದಾರೆ. ಬೆಳಗಾವಿಯ ಬಿಮ್ಸ್​ಗೆ ಶೀಘ್ರವೇ ಆಡಳಿತಾಧಿಕಾರಿಯನ್ನಾಗಿ ಐಎಎಸ್ ಅಧಿಕಾರಿಯನ್ನ ನೇಮಕ ಮಾಡ್ತೇವಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ, ಬೆಳಗಾವಿ ಬಿಮ್ಸ್​ಗೆ ಶೀಘ್ರವೇ IAS ಆಡಳಿತಾಧಿಕಾರಿ: ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಯಡಿಯೂರಪ್ಪ
TV9 Web
| Edited By: |

Updated on:Jun 04, 2021 | 11:30 AM

Share

ಬೆಳಗಾವಿ: ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ ಇಲ್ಲವಾದರೆ SSLC ಪರೀಕ್ಷೆ ಮಾಡಲ್ಲ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಬೆಳಗಾವಿಯಲ್ಲಿ ಹೇಳಿದ್ದಾರೆ. SSLC ವಿದ್ಯಾರ್ಥಿಗಳಿಗೆ ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ ಬೆನ್ನಿಗೇ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಈ ಪ್ರತಿಕ್ರಿಯೆ ನೀಡಿದ್ದಾರೆ.

ಇದಕ್ಕೂ ಮುನ್ನ, SSLC ಪರೀಕ್ಷೆ ನಡೆಸುವುದೇ ಅಂತಿಮ ತೀರ್ಮಾನವಲ್ಲ. ಪರೀಕ್ಷೆ ನಡೆಸುವ ಸಮಯದಲ್ಲಿ ಕೊರೊನಾ 3ನೇ ಅಲೆ ಬಂದರೆ ಆಗಲೂ ಆ ತಕ್ಷಣಕ್ಕೆ ನಿರ್ಧಾರ ಮರುಪರಿಶೀಲಿಸುತ್ತೇವೆ. ಪರೀಕ್ಷೆ ನಡೆಸಬೇಕಾ, ಬೇಡವಾ ಎಂದು ನಿರ್ಧರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಬಿಮ್ಸ್​ಗೆ ಸಿಎಂ ಚುಚ್ಚುಮದ್ದು:

ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಗೊತ್ತಿದೆ. ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ರಜೆಯಲ್ಲಿದ್ದಾರೆ. ಬೆಳಗಾವಿಯ ಬಿಮ್ಸ್​ಗೆ ಶೀಘ್ರವೇ ಆಡಳಿತಾಧಿಕಾರಿಯನ್ನಾಗಿ ಐಎಎಸ್ ಅಧಿಕಾರಿಯನ್ನ ನೇಮಕ ಮಾಡ್ತೇವಿ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

( SSLC Exam 2021 to be conducted only of coronavirus reduces clarifies cm bs yediyurappa)

Published On - 11:26 am, Fri, 4 June 21

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ