AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ ಎರಡನೇ ವಾರದಲ್ಲಿ ದ್ವಿತೀಯ PUC, ಜೂನ್​ ಮೊದಲ ವಾರದಲ್ಲಿ SSLC ಪರೀಕ್ಷೆ- ಸಚಿವ ಸುರೇಶ್ ಕುಮಾರ್ ಘೋಷಣೆ

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ಈಗಾಗಲೇ ಶೇಕಡಾ 30ರಷ್ಟು ಪಠ್ಯ ಕಡಿಮೆ ಮಾಡಲಾಗಿದೆ ಎಂದರು.

ಮೇ ಎರಡನೇ ವಾರದಲ್ಲಿ ದ್ವಿತೀಯ PUC, ಜೂನ್​ ಮೊದಲ ವಾರದಲ್ಲಿ SSLC ಪರೀಕ್ಷೆ- ಸಚಿವ ಸುರೇಶ್ ಕುಮಾರ್ ಘೋಷಣೆ
ಸಚಿವ ಎಸ್. ಸುರೇಶ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Jan 23, 2021 | 1:46 PM

Share

ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜೂನ್ ಮೊದಲ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಆಯೋಜನೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ಈಗಾಗಲೇ ಶೇಕಡಾ 30ರಷ್ಟು ಪಠ್ಯ ಕಡಿಮೆ ಮಾಡಲಾಗಿದೆ. ಮುಂದಿನ ತರಗತಿ ಕಲಿಕೆಗೆ ಕೊರತೆಯಾಗದಂತೆ ಪಠ್ಯವಿಷಯ ಕಡಿಮೆ ಮಾಡಿದ್ದೇವೆ. ಕೋವಿಡ್ ಕಾರಣದಿಂದ ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯವಲ್ಲ ಎಂದು ತಿಳಿಸಿದರು.

ಪರೀಕ್ಷೆ ಯಾವ ರೀತಿ ನಡೆಸಬೇಕು ಅಂತ ಎಸ್ಎಸ್​​ಎಲ್​​ಸಿ ಮತ್ತು ಪಿಯು ಬೋಡ್೯ಗಳು ತೀಮಾ೯ನಿಸುತ್ತವೆ ಎಂದು ಸುರೇಶ್​ ಕುಮಾರ್ ಮಾಹಿತಿ ನೀಡಿದರು.

ಇಂಜಿನಿಯರಿಂಗ್​ ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಕೇ? ಬೇಡವೇ?

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!