AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವರನ್ನು ಪ್ರಶಂಸಿದ ವೈದ್ಯಕೀಯ ಶಿಕ್ಷಣ ಸಚಿವ!

ಕೊರೊನಾ ಪಿಡುಗಿನಿಂದಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಅತೀವ ಆತಂಕದಲ್ದಿದ್ದರೂ ಯಶಸ್ವೀಯಾಗಿ ಪರೀಕ್ಷೆಗಳನ್ನು ನಡೆಸಿದ್ದಲ್ಲದೆ ಅಲ್ಪಾವಧಿಯಲ್ಲಿ ಫಲಿತಾಂಶವನ್ನು ಸಹ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೊಂಡಾಡುತ್ತಾ ಅಭಿನಂದಿಸಿದ್ದಾರೆ. “ಹಾಗೆ ನೋಡಿದರೆ ಪರೀಕ್ಷೆ ನಡೆಸುವುದು ಬೇಡವೇ ಬೇಡ ಎಂದು ಪೋಷಕರು ಹೇಳಿದ್ದರು. ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪರೀಕ್ಷೆಗಳನ್ನು ರದ್ದು ಮಾಡಲಾಯಿತು. ಆದರೆ, ಸುರೇಶ್‌ ಕುಮಾರ್ ಎಲ್ಲರನ್ನೂ ವಿಶ್ವಾಸಕ್ಕೆ […]

ಶಿಕ್ಷಣ ಸಚಿವರನ್ನು ಪ್ರಶಂಸಿದ ವೈದ್ಯಕೀಯ ಶಿಕ್ಷಣ ಸಚಿವ!
ಡಾ. ಕೆ.ಸುಧಾಕರ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 10, 2020 | 7:29 PM

Share

ಕೊರೊನಾ ಪಿಡುಗಿನಿಂದಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಅತೀವ ಆತಂಕದಲ್ದಿದ್ದರೂ ಯಶಸ್ವೀಯಾಗಿ ಪರೀಕ್ಷೆಗಳನ್ನು ನಡೆಸಿದ್ದಲ್ಲದೆ ಅಲ್ಪಾವಧಿಯಲ್ಲಿ ಫಲಿತಾಂಶವನ್ನು ಸಹ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೊಂಡಾಡುತ್ತಾ ಅಭಿನಂದಿಸಿದ್ದಾರೆ.

ಹಾಗೆ ನೋಡಿದರೆ ಪರೀಕ್ಷೆ ನಡೆಸುವುದು ಬೇಡವೇ ಬೇಡ ಎಂದು ಪೋಷಕರು ಹೇಳಿದ್ದರು. ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪರೀಕ್ಷೆಗಳನ್ನು ರದ್ದು ಮಾಡಲಾಯಿತು. ಆದರೆ, ಸುರೇಶ್‌ ಕುಮಾರ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ದೊಡ್ಡ ಸವಾಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಅತ್ಯಂತ ಯಶಸ್ವೀಯಾಗಿ ಮತ್ತು ಸುಸೂತ್ರವಾಗಿ ಪೂರೈಸಿದರು,” ಎಂದಿದ್ದಾರೆ ಸುಧಾಕರ್.

ಶಿಕ್ಷಣ ಇಲಾಖೆ ಮತ್ತು ಸಚಿವ ಸುರೇಶ್‌ ಕುಮಾರ್ ಮಹತ್ಸಾಧನೆ ಮಾಡಿದ್ದಾರೆ. ಅವರಿಗೂ, ಮತ್ತು ಅವರೊಂದಿಗೆ ಶ್ರಮಿಸಿದ ಸಿಬ್ಬಂದಿ ವರ್ಗಕ್ಕೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ಹೇಳಿದ್ದಾರೆ.

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ