AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವರನ್ನು ಪ್ರಶಂಸಿದ ವೈದ್ಯಕೀಯ ಶಿಕ್ಷಣ ಸಚಿವ!

ಕೊರೊನಾ ಪಿಡುಗಿನಿಂದಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಅತೀವ ಆತಂಕದಲ್ದಿದ್ದರೂ ಯಶಸ್ವೀಯಾಗಿ ಪರೀಕ್ಷೆಗಳನ್ನು ನಡೆಸಿದ್ದಲ್ಲದೆ ಅಲ್ಪಾವಧಿಯಲ್ಲಿ ಫಲಿತಾಂಶವನ್ನು ಸಹ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೊಂಡಾಡುತ್ತಾ ಅಭಿನಂದಿಸಿದ್ದಾರೆ. “ಹಾಗೆ ನೋಡಿದರೆ ಪರೀಕ್ಷೆ ನಡೆಸುವುದು ಬೇಡವೇ ಬೇಡ ಎಂದು ಪೋಷಕರು ಹೇಳಿದ್ದರು. ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪರೀಕ್ಷೆಗಳನ್ನು ರದ್ದು ಮಾಡಲಾಯಿತು. ಆದರೆ, ಸುರೇಶ್‌ ಕುಮಾರ್ ಎಲ್ಲರನ್ನೂ ವಿಶ್ವಾಸಕ್ಕೆ […]

ಶಿಕ್ಷಣ ಸಚಿವರನ್ನು ಪ್ರಶಂಸಿದ ವೈದ್ಯಕೀಯ ಶಿಕ್ಷಣ ಸಚಿವ!
ಡಾ. ಕೆ.ಸುಧಾಕರ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 10, 2020 | 7:29 PM

Share

ಕೊರೊನಾ ಪಿಡುಗಿನಿಂದಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಅತೀವ ಆತಂಕದಲ್ದಿದ್ದರೂ ಯಶಸ್ವೀಯಾಗಿ ಪರೀಕ್ಷೆಗಳನ್ನು ನಡೆಸಿದ್ದಲ್ಲದೆ ಅಲ್ಪಾವಧಿಯಲ್ಲಿ ಫಲಿತಾಂಶವನ್ನು ಸಹ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೊಂಡಾಡುತ್ತಾ ಅಭಿನಂದಿಸಿದ್ದಾರೆ.

ಹಾಗೆ ನೋಡಿದರೆ ಪರೀಕ್ಷೆ ನಡೆಸುವುದು ಬೇಡವೇ ಬೇಡ ಎಂದು ಪೋಷಕರು ಹೇಳಿದ್ದರು. ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪರೀಕ್ಷೆಗಳನ್ನು ರದ್ದು ಮಾಡಲಾಯಿತು. ಆದರೆ, ಸುರೇಶ್‌ ಕುಮಾರ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ದೊಡ್ಡ ಸವಾಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಅತ್ಯಂತ ಯಶಸ್ವೀಯಾಗಿ ಮತ್ತು ಸುಸೂತ್ರವಾಗಿ ಪೂರೈಸಿದರು,” ಎಂದಿದ್ದಾರೆ ಸುಧಾಕರ್.

ಶಿಕ್ಷಣ ಇಲಾಖೆ ಮತ್ತು ಸಚಿವ ಸುರೇಶ್‌ ಕುಮಾರ್ ಮಹತ್ಸಾಧನೆ ಮಾಡಿದ್ದಾರೆ. ಅವರಿಗೂ, ಮತ್ತು ಅವರೊಂದಿಗೆ ಶ್ರಮಿಸಿದ ಸಿಬ್ಬಂದಿ ವರ್ಗಕ್ಕೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ಹೇಳಿದ್ದಾರೆ.

ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್