AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವರನ್ನು ಪ್ರಶಂಸಿದ ವೈದ್ಯಕೀಯ ಶಿಕ್ಷಣ ಸಚಿವ!

ಕೊರೊನಾ ಪಿಡುಗಿನಿಂದಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಅತೀವ ಆತಂಕದಲ್ದಿದ್ದರೂ ಯಶಸ್ವೀಯಾಗಿ ಪರೀಕ್ಷೆಗಳನ್ನು ನಡೆಸಿದ್ದಲ್ಲದೆ ಅಲ್ಪಾವಧಿಯಲ್ಲಿ ಫಲಿತಾಂಶವನ್ನು ಸಹ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೊಂಡಾಡುತ್ತಾ ಅಭಿನಂದಿಸಿದ್ದಾರೆ. “ಹಾಗೆ ನೋಡಿದರೆ ಪರೀಕ್ಷೆ ನಡೆಸುವುದು ಬೇಡವೇ ಬೇಡ ಎಂದು ಪೋಷಕರು ಹೇಳಿದ್ದರು. ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪರೀಕ್ಷೆಗಳನ್ನು ರದ್ದು ಮಾಡಲಾಯಿತು. ಆದರೆ, ಸುರೇಶ್‌ ಕುಮಾರ್ ಎಲ್ಲರನ್ನೂ ವಿಶ್ವಾಸಕ್ಕೆ […]

ಶಿಕ್ಷಣ ಸಚಿವರನ್ನು ಪ್ರಶಂಸಿದ ವೈದ್ಯಕೀಯ ಶಿಕ್ಷಣ ಸಚಿವ!
ಡಾ. ಕೆ.ಸುಧಾಕರ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 10, 2020 | 7:29 PM

Share

ಕೊರೊನಾ ಪಿಡುಗಿನಿಂದಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಅತೀವ ಆತಂಕದಲ್ದಿದ್ದರೂ ಯಶಸ್ವೀಯಾಗಿ ಪರೀಕ್ಷೆಗಳನ್ನು ನಡೆಸಿದ್ದಲ್ಲದೆ ಅಲ್ಪಾವಧಿಯಲ್ಲಿ ಫಲಿತಾಂಶವನ್ನು ಸಹ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೊಂಡಾಡುತ್ತಾ ಅಭಿನಂದಿಸಿದ್ದಾರೆ.

ಹಾಗೆ ನೋಡಿದರೆ ಪರೀಕ್ಷೆ ನಡೆಸುವುದು ಬೇಡವೇ ಬೇಡ ಎಂದು ಪೋಷಕರು ಹೇಳಿದ್ದರು. ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪರೀಕ್ಷೆಗಳನ್ನು ರದ್ದು ಮಾಡಲಾಯಿತು. ಆದರೆ, ಸುರೇಶ್‌ ಕುಮಾರ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ದೊಡ್ಡ ಸವಾಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಅತ್ಯಂತ ಯಶಸ್ವೀಯಾಗಿ ಮತ್ತು ಸುಸೂತ್ರವಾಗಿ ಪೂರೈಸಿದರು,” ಎಂದಿದ್ದಾರೆ ಸುಧಾಕರ್.

ಶಿಕ್ಷಣ ಇಲಾಖೆ ಮತ್ತು ಸಚಿವ ಸುರೇಶ್‌ ಕುಮಾರ್ ಮಹತ್ಸಾಧನೆ ಮಾಡಿದ್ದಾರೆ. ಅವರಿಗೂ, ಮತ್ತು ಅವರೊಂದಿಗೆ ಶ್ರಮಿಸಿದ ಸಿಬ್ಬಂದಿ ವರ್ಗಕ್ಕೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ಹೇಳಿದ್ದಾರೆ.

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್