AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಪೆಕ್ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರ.. ಖಾಲಿ ಸಿಲಿಂಡರ್ನಿಂದ ಆಕ್ಸಿಜನ್ ನೀಡಿ ಎಡವಟ್ಟು ಮಾಡಿದ ಸಿಬ್ಬಂದಿ

ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಆವರಣದಲ್ಲಿ ನರಳುತ್ತಿದ್ದ ರೋಗಿಗೆ ಆ್ಯಂಬುಲೆನ್ಸ್‌ನಲ್ಲಿದ್ದ ಖಾಲಿ ಸಿಲಿಂಡರ್‌ನಿಂದ ಆಕ್ಸಿಜನ್ ನೀಡಿ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ಇದರಿಂದ ಕುಟುಂಬಸ್ಥರು ಆಸ್ಪತ್ರೆಯ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಪೆಕ್ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರ.. ಖಾಲಿ ಸಿಲಿಂಡರ್ನಿಂದ ಆಕ್ಸಿಜನ್ ನೀಡಿ ಎಡವಟ್ಟು ಮಾಡಿದ ಸಿಬ್ಬಂದಿ
ಒಪೆಕ್ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರ
Follow us
ಆಯೇಷಾ ಬಾನು
|

Updated on: May 17, 2021 | 8:11 AM

ರಾಯಚೂರು: ಜಿಲ್ಲೆಯ ಒಪೆಕ್ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಒಪೆಕ್ ಆಸ್ಪತ್ರೆಯ ಆವರಣದಲ್ಲಿ ಉಸಿರಾಟ ಸಮಸ್ಯೆಯಿಂದ ರೋಗಿಗಳು ನರಳಾಡುವಂತಹ ಸ್ಥಿತಿ ಕಂಡು ಬಂದಿದೆ. ಸದ್ಯ ಈ ವೇಳೆ ರೋಗಿಗೆ ಆ್ಯಂಬುಲೆನ್ಸ್‌ನಲ್ಲಿದ್ದ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದ್ದು ಖಾಲಿ ಸಿಲಿಂಡರ್‌ನಿಂದ ಆಕ್ಸಿಜನ್ ನೀಡಿ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ.

ಹೌದು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಆವರಣದಲ್ಲಿ ನರಳುತ್ತಿದ್ದ ರೋಗಿಗೆ ಆ್ಯಂಬುಲೆನ್ಸ್‌ನಲ್ಲಿದ್ದ ಖಾಲಿ ಸಿಲಿಂಡರ್‌ನಿಂದ ಆಕ್ಸಿಜನ್ ನೀಡಿ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ಇದರಿಂದ ಕುಟುಂಬಸ್ಥರು ಆಸ್ಪತ್ರೆಯ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಇಷ್ಟೇ ಅಲ್ಲ, ಒಪೆಕ್ ಆಸ್ಪತ್ರೆಯಲ್ಲಿ ಬೆಡ್‌ಗಳಿಲ್ಲದೆ ರೋಗಿಗಳು ನೆಲದ ಮೇಲೆ ಮಲಗಿದ್ದಾರೆ.

ಆಸ್ಪತ್ರೆಯಲ್ಲಿ ಫ್ಯಾನ್ ವ್ಯವಸ್ಥೆ ಸಹ ಇಲ್ಲದೆ ರೋಗಿಗಳು ಶೆಕೆಗೆ ಪರದಾಡುತ್ತಿದ್ದು ಅದೆಷ್ಟೋ ಮಂದಿ ತಮ್ಮ ಮನೆಗಳಿಂದಲೇ ಫ್ಯಾನ್ ತರಿಸಿಕೊಂಡಿದ್ದಾರೆ. ಹಾಗೂ ಆಸ್ಪತ್ರೆ ವಾರ್ಡ್‌ಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವಸ್ತು, ಕಸ ಬಿದ್ದಿದೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಮರೆಯಾಗಿದೆ. ರೋಗಿಗಳು ನರಳಾಡುತ್ತಿದ್ದರೂ ವೈದ್ಯರು ಯಾವುದಕ್ಕೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಕೊವಿಡ್ ಆಸ್ಪತ್ರೆಯಾದರೂ ಸರಿಯಾದ ವ್ಯವಸ್ಥೆ ಇಲ್ಲ ಎಂದು ರೋಗಿಗಳ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ವಾಗ್ವಾದ ನಡೆಸಿದ್ದಾರೆ. ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?