AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್ ವಿಮಾನ ಹಾರಾಟ ರದ್ದು; ​ಪ್ರಯಾಣಿಕರ ಆಕ್ರೋಶ

ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್​ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯ ಹಿನ್ನೆಲೆ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಅದರಂತೆ, ಹೈದರಾಬಾದ್​ಗೆ ತೆರಳಲು ಆಗದೆ 70 ಪ್ರಯಾಣಿಕರು ಪರದಾಟ ನಡೆಸಿದರು. ಪ್ರಯಾಣಿಕರಿಗೆ ಯಾವುದೇ ವ್ಯವಸ್ಥೆ ಮಾಡದಿರುವ ಕಾರಣಕ್ಕೆ ವಿಮಾನ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್ ವಿಮಾನ ಹಾರಾಟ ರದ್ದು; ​ಪ್ರಯಾಣಿಕರ ಆಕ್ರೋಶ
ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್ ವಿಮಾನ ಹಾರಾಟ ರದ್ದು (ಸಾಂದರ್ಭಿಕ ಚಿತ್ರ)
Basavaraj Yaraganavi
| Edited By: |

Updated on:Dec 09, 2023 | 8:28 PM

Share

ಶಿವಮೊಗ್ಗ, ಡಿ.9: ಹವಾಮಾನ ವೈಪರೀತ್ಯ ಹಿನ್ನೆಲೆ ಜಿಲ್ಲೆಯಿಂದ ಹೈದರಾಬಾದ್​ಗೆ (Shivamogga To Hyderabad) ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್​ (Star Airlines) ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಸಂಜೆ 4.30ಕ್ಕೆ ಶಿವಮೊಗ್ಗದಿಂದ ಹೈದರಾಬಾದ್​ಗೆ ಈ ವಿಮಾನ ತೆರಳಬೇಕಿತ್ತು.

ಶಿವಮೊಗ್ಗದಿಂದ ಹೈದರಾಬಾದ್​ಗೆ ಸ್ಟಾರ್ ಏರ್​ಲೈನ್ಸ್ ವಿಮಾನದಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಹಾರಾಟ ರದ್ದುಗೊಂಡ ಹಿನ್ನೆಲೆ ಕಳೆದ 3 ಗಂಟೆಯಿಂದ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಪರದಾಟ ನಡೆಸಿದರು. ವಿಮಾನ ಹಾರಾಟಕ್ಕಾಗಿ ಕಾದು ಸುಸ್ತಾದರು.

ಇದನ್ನೂ ಓದಿ: IND vs SA: ಹರಿಣಗಳ ಬೇಟೆಯಾಡಲು ಬೆಂಗಳೂರಿನಿಂದ ವಿಮಾನ ಹತ್ತಿದ ಟೀಂ ಇಂಡಿಯಾ

ಸ್ಟಾರ್ ಏರ್ ಲೈನ್ಸ್​​ನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ವಿಮಾನದಲ್ಲಿ ಕುಳಿತಿದ್ದ ಪ್ರಯಾಣಿಕರು ವಾಪಸ್ ಆದರು. ಅಲ್ಲದೆ, ಯಾವುದೇ ವ್ಯವಸ್ಥೆ ಮಾಡದ ವಿಮಾನ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 pm, Sat, 9 December 23

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!