AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್ ವಿಮಾನ ಹಾರಾಟ ರದ್ದು; ​ಪ್ರಯಾಣಿಕರ ಆಕ್ರೋಶ

ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್​ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯ ಹಿನ್ನೆಲೆ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಅದರಂತೆ, ಹೈದರಾಬಾದ್​ಗೆ ತೆರಳಲು ಆಗದೆ 70 ಪ್ರಯಾಣಿಕರು ಪರದಾಟ ನಡೆಸಿದರು. ಪ್ರಯಾಣಿಕರಿಗೆ ಯಾವುದೇ ವ್ಯವಸ್ಥೆ ಮಾಡದಿರುವ ಕಾರಣಕ್ಕೆ ವಿಮಾನ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್ ವಿಮಾನ ಹಾರಾಟ ರದ್ದು; ​ಪ್ರಯಾಣಿಕರ ಆಕ್ರೋಶ
ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್ ವಿಮಾನ ಹಾರಾಟ ರದ್ದು (ಸಾಂದರ್ಭಿಕ ಚಿತ್ರ)
Basavaraj Yaraganavi
| Edited By: Rakesh Nayak Manchi|

Updated on:Dec 09, 2023 | 8:28 PM

Share

ಶಿವಮೊಗ್ಗ, ಡಿ.9: ಹವಾಮಾನ ವೈಪರೀತ್ಯ ಹಿನ್ನೆಲೆ ಜಿಲ್ಲೆಯಿಂದ ಹೈದರಾಬಾದ್​ಗೆ (Shivamogga To Hyderabad) ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್​ (Star Airlines) ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಸಂಜೆ 4.30ಕ್ಕೆ ಶಿವಮೊಗ್ಗದಿಂದ ಹೈದರಾಬಾದ್​ಗೆ ಈ ವಿಮಾನ ತೆರಳಬೇಕಿತ್ತು.

ಶಿವಮೊಗ್ಗದಿಂದ ಹೈದರಾಬಾದ್​ಗೆ ಸ್ಟಾರ್ ಏರ್​ಲೈನ್ಸ್ ವಿಮಾನದಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಹಾರಾಟ ರದ್ದುಗೊಂಡ ಹಿನ್ನೆಲೆ ಕಳೆದ 3 ಗಂಟೆಯಿಂದ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಪರದಾಟ ನಡೆಸಿದರು. ವಿಮಾನ ಹಾರಾಟಕ್ಕಾಗಿ ಕಾದು ಸುಸ್ತಾದರು.

ಇದನ್ನೂ ಓದಿ: IND vs SA: ಹರಿಣಗಳ ಬೇಟೆಯಾಡಲು ಬೆಂಗಳೂರಿನಿಂದ ವಿಮಾನ ಹತ್ತಿದ ಟೀಂ ಇಂಡಿಯಾ

ಸ್ಟಾರ್ ಏರ್ ಲೈನ್ಸ್​​ನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ವಿಮಾನದಲ್ಲಿ ಕುಳಿತಿದ್ದ ಪ್ರಯಾಣಿಕರು ವಾಪಸ್ ಆದರು. ಅಲ್ಲದೆ, ಯಾವುದೇ ವ್ಯವಸ್ಥೆ ಮಾಡದ ವಿಮಾನ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 pm, Sat, 9 December 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ