AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಾಜು ಮೂಲಕ ಆಗಿರುವ ಗ್ರಾ.ಪಂ ಸದಸ್ಯರ ಅವಿರೋಧ ಆಯ್ಕೆಯನ್ನು ಅಸಿಂಧುಗೊಳಿಸಿದ ಚುನಾವಣಾ ಆಯೋಗ

ಜಿಲ್ಲೆಯ ಕುರುಗೋಡು ತಾಲೂಕಿನ ಬೈಲೂರು ಗ್ರಾಮದಲ್ಲಿ 13 ಗ್ರಾ.ಪಂ. ಸ್ಥಾನಗಳಿಗೆ ಹರಾಜು ನಡೆದಿತ್ತು.ಈ ಕುರಿತು ಕುರುಗೋಡು ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾಗಿದ್ರೂ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿತ್ತು.ಇದೀಗ, ಹರಾಜು ಮೂಲಕ ಆಗಿರುವ ಅವಿರೋಧ ಆಯ್ಕೆಯನ್ನ ಆಯೋಗ ಅಸಿಂಧುಗೊಳಿಸಿದೆ.

ಹರಾಜು ಮೂಲಕ ಆಗಿರುವ ಗ್ರಾ.ಪಂ ಸದಸ್ಯರ ಅವಿರೋಧ ಆಯ್ಕೆಯನ್ನು ಅಸಿಂಧುಗೊಳಿಸಿದ ಚುನಾವಣಾ ಆಯೋಗ
ರಾಜ್ಯ ಚುನಾವಣಾ ಆಯೋಗ
KUSHAL V
|

Updated on: Dec 18, 2020 | 6:09 PM

Share

ಬಳ್ಳಾರಿ: ಹರಾಜು ಮೂಲಕ ಆಗಿರುವ ಗ್ರಾ.ಪಂ ಸದಸ್ಯರ ಅವಿರೋಧ ಆಯ್ಕೆಯನ್ನು ಅಸಿಂಧುಗೊಳಿಸಿ ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಆದೇಶ ಹೊರಬಿದ್ದಿದೆ.

ಜಿಲ್ಲೆಯ ಕುರುಗೋಡು ತಾಲೂಕಿನ ಬೈಲೂರು ಗ್ರಾಮದಲ್ಲಿ 13 ಗ್ರಾ.ಪಂ. ಸ್ಥಾನಗಳಿಗೆ ಹರಾಜು ನಡೆದಿತ್ತು. ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ 13 ಸ್ಥಾನಗಳಿಗೆ ಹರಾಜು ಮೂಲಕ ಸದಸ್ಯರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿತ್ತು. ಸಿಂಧಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈಲೂರು ಗ್ರಾಮದಲ್ಲಿ ಪ್ರಕರಣ ನಡೆದಿತ್ತು.

ಈ ಕುರಿತು ಕುರುಗೋಡು ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾಗಿದ್ರೂ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿತ್ತು. ಆದರೆ ಇದೀಗ, ಹರಾಜು ಮೂಲಕ ಆಗಿರುವ ಅವಿರೋಧ ಆಯ್ಕೆಯನ್ನ ಆಯೋಗ ಅಸಿಂಧುಗೊಳಿಸಿದೆ.

ಹರಾಜು ಪ್ರಕ್ರಿಯೆಯಲ್ಲಿ ಆಯ್ಕೆಯಾದ ಗ್ರಾಮ ಪಂಚಾಯತಿ ಸದಸ್ಯರು ಗಡಿಪಾರು

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ