AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರುಪ್ಸಾ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ನಿರ್ಧಾರ, ಬೇಡಿಕೆಗಳು ಏನು?

ರುಪ್ಸಾ ಶಾಲೆಗಳ ಒಕ್ಕೂಟದ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಒಕ್ಕೂಟ ಮುಂದಿಟ್ಟ 13 ಬೇಡಿಕೆಗಳ ಪೈಕಿ 5 ಬೇಡಿಕೆ ಈಡೇರಿಕೆಗೆ ಸರ್ಕಾರ ನಿರ್ಧರಿಸಿದೆ.

ರುಪ್ಸಾ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ನಿರ್ಧಾರ, ಬೇಡಿಕೆಗಳು ಏನು?
ಶಿಕ್ಷಣ ಸಚಿವ ಸುರೇಶ್ ಕುಮಾರ್‌
KUSHAL V
|

Updated on: Jan 07, 2021 | 6:28 PM

Share

ಬೆಂಗಳೂರು: ರುಪ್ಸಾ ಶಾಲೆಗಳ ಒಕ್ಕೂಟದ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಒಕ್ಕೂಟ ಮುಂದಿಟ್ಟ 13 ಬೇಡಿಕೆಗಳ ಪೈಕಿ 5 ಬೇಡಿಕೆ ಈಡೇರಿಕೆಗೆ ಸರ್ಕಾರ ನಿರ್ಧರಿಸಿದೆ. 5 ಬೇಡಿಕೆಗಳ ಪ್ರಸ್ತಾವನೆ ಮಂಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್​ಗೆ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ಸೂಚನೆ ನೀಡಿದ್ದಾರೆ.

ಮೊದಲ ಹಂತದಲ್ಲಿ ಈಡೇರಿಸಲಾಗುವ 5 ಬೇಡಿಕೆಗಳ ವಿವಿರ ಹೀಗಿದೆ. 1. ಖಾಸಗಿ ಶಾಲೆಗಳ ವಾರ್ಷಿಕ ನವೀಕರಣ ಪ್ರಕ್ರಿಯೆ ಆನ್‌ಲೈನ್‌ಗೊಳಿಸಲು ಸೂಚನೆ 2. ಶಾಲಾ ನವೀಕರಣ ಪ್ರಕ್ರಿಯೆಯಲ್ಲಿ ಸುರಕ್ಷತಾ ಕ್ರಮ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಕಾಲಾವಕಾಶ ನೀಡಲಾಗಿದೆ 3. ಶಿಕ್ಷಕರ ಕಲ್ಯಾಣ ನಿಧಿ ಬಳಕೆಗೆ ಸೂಕ್ತ ಕ್ರಮ ವಹಿಸುವುದು 4. 1995ರಿಂದ 2000ವರೆಗಿನ ಶಾಲೆಗಳನ್ನ ಅನುದಾನಕ್ಕೊಳಪಡಿಸಲು ಸಿಎಂ ಜೊತೆ ಚರ್ಚಿಸಿ‌ ಮುಂದಿನ ಕ್ರಮ 5. ಮಾನ್ಯತೆ ತಿರಸ್ಕೃತವಾದ ಖಾಸಗಿ ಅನುದಾನ ರಹಿತ ಪ್ರೌಢಶಾಲೆಗಳ ಅರ್ಜಿಗಳ ಮರು ಪರಿಶೀಲನೆಗೆ ಅವಕಾಶ. ಜೊತೆಗೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸುವುದು.

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿನ್ನೆ ಫ್ರೀಡಂಪಾರ್ಕ್‌ನಲ್ಲಿ ಖಾಸಗಿ ಶಾಲಾ ಒಕ್ಕೂಟ ಪ್ರತಿಭಟನೆ ನಡೆಸಿತ್ತು. ಒಕ್ಕೂಟ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ಧರಣಿ ನಡೆದಿತ್ತು. ಇದೀಗ, ಶಿಕ್ಷಣ ಸಚಿವರ ನಿರ್ಧಾರವನ್ನು ಲೋಕೇಶ್ ತಾಳಿಕಟ್ಟೆ ಸ್ವಾಗತಿಸಿದ್ದಾರೆ.

ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಭರವಸೆ; ಪ್ರತಿಭಟನೆ ಕೈಬಿಡಲು ರುಪ್ಸಾ ನಿರ್ಧಾರ

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​