AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರುಪ್ಸಾ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ನಿರ್ಧಾರ, ಬೇಡಿಕೆಗಳು ಏನು?

ರುಪ್ಸಾ ಶಾಲೆಗಳ ಒಕ್ಕೂಟದ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಒಕ್ಕೂಟ ಮುಂದಿಟ್ಟ 13 ಬೇಡಿಕೆಗಳ ಪೈಕಿ 5 ಬೇಡಿಕೆ ಈಡೇರಿಕೆಗೆ ಸರ್ಕಾರ ನಿರ್ಧರಿಸಿದೆ.

ರುಪ್ಸಾ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ನಿರ್ಧಾರ, ಬೇಡಿಕೆಗಳು ಏನು?
ಶಿಕ್ಷಣ ಸಚಿವ ಸುರೇಶ್ ಕುಮಾರ್‌
KUSHAL V
|

Updated on: Jan 07, 2021 | 6:28 PM

Share

ಬೆಂಗಳೂರು: ರುಪ್ಸಾ ಶಾಲೆಗಳ ಒಕ್ಕೂಟದ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಒಕ್ಕೂಟ ಮುಂದಿಟ್ಟ 13 ಬೇಡಿಕೆಗಳ ಪೈಕಿ 5 ಬೇಡಿಕೆ ಈಡೇರಿಕೆಗೆ ಸರ್ಕಾರ ನಿರ್ಧರಿಸಿದೆ. 5 ಬೇಡಿಕೆಗಳ ಪ್ರಸ್ತಾವನೆ ಮಂಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್​ಗೆ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ಸೂಚನೆ ನೀಡಿದ್ದಾರೆ.

ಮೊದಲ ಹಂತದಲ್ಲಿ ಈಡೇರಿಸಲಾಗುವ 5 ಬೇಡಿಕೆಗಳ ವಿವಿರ ಹೀಗಿದೆ. 1. ಖಾಸಗಿ ಶಾಲೆಗಳ ವಾರ್ಷಿಕ ನವೀಕರಣ ಪ್ರಕ್ರಿಯೆ ಆನ್‌ಲೈನ್‌ಗೊಳಿಸಲು ಸೂಚನೆ 2. ಶಾಲಾ ನವೀಕರಣ ಪ್ರಕ್ರಿಯೆಯಲ್ಲಿ ಸುರಕ್ಷತಾ ಕ್ರಮ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಕಾಲಾವಕಾಶ ನೀಡಲಾಗಿದೆ 3. ಶಿಕ್ಷಕರ ಕಲ್ಯಾಣ ನಿಧಿ ಬಳಕೆಗೆ ಸೂಕ್ತ ಕ್ರಮ ವಹಿಸುವುದು 4. 1995ರಿಂದ 2000ವರೆಗಿನ ಶಾಲೆಗಳನ್ನ ಅನುದಾನಕ್ಕೊಳಪಡಿಸಲು ಸಿಎಂ ಜೊತೆ ಚರ್ಚಿಸಿ‌ ಮುಂದಿನ ಕ್ರಮ 5. ಮಾನ್ಯತೆ ತಿರಸ್ಕೃತವಾದ ಖಾಸಗಿ ಅನುದಾನ ರಹಿತ ಪ್ರೌಢಶಾಲೆಗಳ ಅರ್ಜಿಗಳ ಮರು ಪರಿಶೀಲನೆಗೆ ಅವಕಾಶ. ಜೊತೆಗೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸುವುದು.

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿನ್ನೆ ಫ್ರೀಡಂಪಾರ್ಕ್‌ನಲ್ಲಿ ಖಾಸಗಿ ಶಾಲಾ ಒಕ್ಕೂಟ ಪ್ರತಿಭಟನೆ ನಡೆಸಿತ್ತು. ಒಕ್ಕೂಟ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ಧರಣಿ ನಡೆದಿತ್ತು. ಇದೀಗ, ಶಿಕ್ಷಣ ಸಚಿವರ ನಿರ್ಧಾರವನ್ನು ಲೋಕೇಶ್ ತಾಳಿಕಟ್ಟೆ ಸ್ವಾಗತಿಸಿದ್ದಾರೆ.

ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಭರವಸೆ; ಪ್ರತಿಭಟನೆ ಕೈಬಿಡಲು ರುಪ್ಸಾ ನಿರ್ಧಾರ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?