AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ -ಸಿಎಂ BSY ಘೋಷಣೆ

ಬೆಂಗಳೂರು: ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್​ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಣೆಯಾಗಿದೆ. ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು ಈಗಾಗಲೇ ಕೊವಿಡ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸುವುದಿಲ್ಲ. ವಿದ್ಯಾಗಮ ಸಹ ಸ್ಥಗಿತಗೊಳಿಸಲಾಗಿದೆ. ಹಲವಾರು ಶಿಕ್ಷಕರು ಸೋಂಕಿಗೆ ಒಳಗಾಗಿದ್ದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ವಿದ್ಯಾರ್ಥಿಗಳು, ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಕ್ಟೋಬರ್ […]

ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ -ಸಿಎಂ BSY ಘೋಷಣೆ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Oct 11, 2020 | 2:16 PM

Share

ಬೆಂಗಳೂರು: ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್​ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಣೆಯಾಗಿದೆ. ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು ಈಗಾಗಲೇ ಕೊವಿಡ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸುವುದಿಲ್ಲ. ವಿದ್ಯಾಗಮ ಸಹ ಸ್ಥಗಿತಗೊಳಿಸಲಾಗಿದೆ. ಹಲವಾರು ಶಿಕ್ಷಕರು ಸೋಂಕಿಗೆ ಒಳಗಾಗಿದ್ದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ವಿದ್ಯಾರ್ಥಿಗಳು, ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಅಕ್ಟೋಬರ್ 12 ರಿಂದ 30 ರವರೆಗೆ ಮಧ್ಯಂತರ ರಜೆ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವರ್ಗಕ್ಕೆ ಮುಂಚಿತವಾಗಿ ದಸರಾ ಹಬ್ಬದ ಶುಭಾಶಯ ಎಂದು ಯಡಿಯೂರಪ್ಪ ಹೇಳಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್