AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ

ಟ್ಯಾಕ್ಸಿಗಳ ವಿವಿಧ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಎಲ್ಲಾ ಬಗೆಯ ಟ್ಯಾಕ್ಸಿಗಳ ಲಗೇಜ್​, ಕಾಯುವಿಕೆ ಮತ್ತು ಇನ್ನಿತರೆ ದರಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 01, 2021 | 9:19 PM

Share

ಬೆಂಗಳೂರು: ಟ್ಯಾಕ್ಸಿಗಳ ವಿವಿಧ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಎಲ್ಲಾ ಬಗೆಯ ಟ್ಯಾಕ್ಸಿಗಳ ಲಗೇಜ್​, ಕಾಯುವಿಕೆ ಮತ್ತು ಇನ್ನಿತರೆ ದರಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಅದರಂತೆ, ಹವಾನಿಯಂತ್ರಿತ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿ.ಮೀ ವರೆಗೆ 100 ರೂ. ಮತ್ತು ನಂತರ ಪ್ರತಿ ಕಿ.ಮೀಗೆ 24 ರೂ. ನಿಗದಿಯಾಗಿದೆ. ಜೊತೆಗೆ, ಹವಾನಿಯಂತ್ರಣ ರಹಿತ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿ.ಮೀವರೆಗೆ 75 ರೂ. ಮತ್ತು ನಂತರ ಪ್ರತಿ ಕಿ.ಮೀಗೆ 18 ರೂ. ದರ ನಿಗದಿಯಾಗಿದೆ.

ಜೊತೆಗೆ, ಎಲ್ಲಾ ಶ್ರೇಣಿಯ ಟ್ಯಾಕ್ಸಿಗಳ ಕಾಯುವಿಕೆ ದರ, ಲಗೇಜ್​ ದರ ಮತ್ತು ರಾತ್ರಿ ದರಗಳನ್ನು ಸಹ ನಿಗದಿಪಡಿಸಲಾಗಿದೆ. ಈ ಕುರಿತು, ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಅಂದ ಹಾಗೆ, ನೂತನ ದರ ಪರಿಷ್ಕರಣೆ ಇಂದಿನಿಂದಲೇ ಜಾರಿಯಾಗಲಿದೆ.

ಟ್ಯಾಕ್ಸಿ ದರ ಪರಿಷ್ಕರಣೆ ಮಾಡುವಂತೆ ಇಂದು ಫ್ರೀಡಂಪಾರ್ಕ್​ನಲ್ಲಿ ಚಾಲಕರು ಅರೆಬೆತ್ತಲೆ ಹೋರಾಟ ಮಾಡಿದ್ದರು. ತೈಲ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡುವಂತೆ ಪ್ರತಿಭಟಿಸಿದ್ದರು. ಹೀಗಾಗಿ, ರಾಜ್ಯ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿ ತತಕ್ಷಣದಿಂದ ದರ ಪರಿಷ್ಕರಣೆ ಮಾಡಿ ಆದೇಶ ಪ್ರಕಟಿಸಿದೆ.

Follow Us
KUSHAL V
KUSHAL V
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?