Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ

ಟ್ಯಾಕ್ಸಿಗಳ ವಿವಿಧ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಎಲ್ಲಾ ಬಗೆಯ ಟ್ಯಾಕ್ಸಿಗಳ ಲಗೇಜ್​, ಕಾಯುವಿಕೆ ಮತ್ತು ಇನ್ನಿತರೆ ದರಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Feb 01, 2021 | 9:19 PM

ಬೆಂಗಳೂರು: ಟ್ಯಾಕ್ಸಿಗಳ ವಿವಿಧ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಎಲ್ಲಾ ಬಗೆಯ ಟ್ಯಾಕ್ಸಿಗಳ ಲಗೇಜ್​, ಕಾಯುವಿಕೆ ಮತ್ತು ಇನ್ನಿತರೆ ದರಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಅದರಂತೆ, ಹವಾನಿಯಂತ್ರಿತ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿ.ಮೀ ವರೆಗೆ 100 ರೂ. ಮತ್ತು ನಂತರ ಪ್ರತಿ ಕಿ.ಮೀಗೆ 24 ರೂ. ನಿಗದಿಯಾಗಿದೆ. ಜೊತೆಗೆ, ಹವಾನಿಯಂತ್ರಣ ರಹಿತ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿ.ಮೀವರೆಗೆ 75 ರೂ. ಮತ್ತು ನಂತರ ಪ್ರತಿ ಕಿ.ಮೀಗೆ 18 ರೂ. ದರ ನಿಗದಿಯಾಗಿದೆ.

ಜೊತೆಗೆ, ಎಲ್ಲಾ ಶ್ರೇಣಿಯ ಟ್ಯಾಕ್ಸಿಗಳ ಕಾಯುವಿಕೆ ದರ, ಲಗೇಜ್​ ದರ ಮತ್ತು ರಾತ್ರಿ ದರಗಳನ್ನು ಸಹ ನಿಗದಿಪಡಿಸಲಾಗಿದೆ. ಈ ಕುರಿತು, ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಅಂದ ಹಾಗೆ, ನೂತನ ದರ ಪರಿಷ್ಕರಣೆ ಇಂದಿನಿಂದಲೇ ಜಾರಿಯಾಗಲಿದೆ.

ಟ್ಯಾಕ್ಸಿ ದರ ಪರಿಷ್ಕರಣೆ ಮಾಡುವಂತೆ ಇಂದು ಫ್ರೀಡಂಪಾರ್ಕ್​ನಲ್ಲಿ ಚಾಲಕರು ಅರೆಬೆತ್ತಲೆ ಹೋರಾಟ ಮಾಡಿದ್ದರು. ತೈಲ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡುವಂತೆ ಪ್ರತಿಭಟಿಸಿದ್ದರು. ಹೀಗಾಗಿ, ರಾಜ್ಯ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿ ತತಕ್ಷಣದಿಂದ ದರ ಪರಿಷ್ಕರಣೆ ಮಾಡಿ ಆದೇಶ ಪ್ರಕಟಿಸಿದೆ.

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ