AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ

ಟ್ಯಾಕ್ಸಿಗಳ ವಿವಿಧ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಎಲ್ಲಾ ಬಗೆಯ ಟ್ಯಾಕ್ಸಿಗಳ ಲಗೇಜ್​, ಕಾಯುವಿಕೆ ಮತ್ತು ಇನ್ನಿತರೆ ದರಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 01, 2021 | 9:19 PM

Share

ಬೆಂಗಳೂರು: ಟ್ಯಾಕ್ಸಿಗಳ ವಿವಿಧ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಎಲ್ಲಾ ಬಗೆಯ ಟ್ಯಾಕ್ಸಿಗಳ ಲಗೇಜ್​, ಕಾಯುವಿಕೆ ಮತ್ತು ಇನ್ನಿತರೆ ದರಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಅದರಂತೆ, ಹವಾನಿಯಂತ್ರಿತ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿ.ಮೀ ವರೆಗೆ 100 ರೂ. ಮತ್ತು ನಂತರ ಪ್ರತಿ ಕಿ.ಮೀಗೆ 24 ರೂ. ನಿಗದಿಯಾಗಿದೆ. ಜೊತೆಗೆ, ಹವಾನಿಯಂತ್ರಣ ರಹಿತ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿ.ಮೀವರೆಗೆ 75 ರೂ. ಮತ್ತು ನಂತರ ಪ್ರತಿ ಕಿ.ಮೀಗೆ 18 ರೂ. ದರ ನಿಗದಿಯಾಗಿದೆ.

ಜೊತೆಗೆ, ಎಲ್ಲಾ ಶ್ರೇಣಿಯ ಟ್ಯಾಕ್ಸಿಗಳ ಕಾಯುವಿಕೆ ದರ, ಲಗೇಜ್​ ದರ ಮತ್ತು ರಾತ್ರಿ ದರಗಳನ್ನು ಸಹ ನಿಗದಿಪಡಿಸಲಾಗಿದೆ. ಈ ಕುರಿತು, ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಅಂದ ಹಾಗೆ, ನೂತನ ದರ ಪರಿಷ್ಕರಣೆ ಇಂದಿನಿಂದಲೇ ಜಾರಿಯಾಗಲಿದೆ.

ಟ್ಯಾಕ್ಸಿ ದರ ಪರಿಷ್ಕರಣೆ ಮಾಡುವಂತೆ ಇಂದು ಫ್ರೀಡಂಪಾರ್ಕ್​ನಲ್ಲಿ ಚಾಲಕರು ಅರೆಬೆತ್ತಲೆ ಹೋರಾಟ ಮಾಡಿದ್ದರು. ತೈಲ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡುವಂತೆ ಪ್ರತಿಭಟಿಸಿದ್ದರು. ಹೀಗಾಗಿ, ರಾಜ್ಯ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿ ತತಕ್ಷಣದಿಂದ ದರ ಪರಿಷ್ಕರಣೆ ಮಾಡಿ ಆದೇಶ ಪ್ರಕಟಿಸಿದೆ.

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ