AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ

ಟ್ಯಾಕ್ಸಿಗಳ ವಿವಿಧ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಎಲ್ಲಾ ಬಗೆಯ ಟ್ಯಾಕ್ಸಿಗಳ ಲಗೇಜ್​, ಕಾಯುವಿಕೆ ಮತ್ತು ಇನ್ನಿತರೆ ದರಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 01, 2021 | 9:19 PM

Share

ಬೆಂಗಳೂರು: ಟ್ಯಾಕ್ಸಿಗಳ ವಿವಿಧ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಎಲ್ಲಾ ಬಗೆಯ ಟ್ಯಾಕ್ಸಿಗಳ ಲಗೇಜ್​, ಕಾಯುವಿಕೆ ಮತ್ತು ಇನ್ನಿತರೆ ದರಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಅದರಂತೆ, ಹವಾನಿಯಂತ್ರಿತ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿ.ಮೀ ವರೆಗೆ 100 ರೂ. ಮತ್ತು ನಂತರ ಪ್ರತಿ ಕಿ.ಮೀಗೆ 24 ರೂ. ನಿಗದಿಯಾಗಿದೆ. ಜೊತೆಗೆ, ಹವಾನಿಯಂತ್ರಣ ರಹಿತ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿ.ಮೀವರೆಗೆ 75 ರೂ. ಮತ್ತು ನಂತರ ಪ್ರತಿ ಕಿ.ಮೀಗೆ 18 ರೂ. ದರ ನಿಗದಿಯಾಗಿದೆ.

ಜೊತೆಗೆ, ಎಲ್ಲಾ ಶ್ರೇಣಿಯ ಟ್ಯಾಕ್ಸಿಗಳ ಕಾಯುವಿಕೆ ದರ, ಲಗೇಜ್​ ದರ ಮತ್ತು ರಾತ್ರಿ ದರಗಳನ್ನು ಸಹ ನಿಗದಿಪಡಿಸಲಾಗಿದೆ. ಈ ಕುರಿತು, ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಅಂದ ಹಾಗೆ, ನೂತನ ದರ ಪರಿಷ್ಕರಣೆ ಇಂದಿನಿಂದಲೇ ಜಾರಿಯಾಗಲಿದೆ.

ಟ್ಯಾಕ್ಸಿ ದರ ಪರಿಷ್ಕರಣೆ ಮಾಡುವಂತೆ ಇಂದು ಫ್ರೀಡಂಪಾರ್ಕ್​ನಲ್ಲಿ ಚಾಲಕರು ಅರೆಬೆತ್ತಲೆ ಹೋರಾಟ ಮಾಡಿದ್ದರು. ತೈಲ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡುವಂತೆ ಪ್ರತಿಭಟಿಸಿದ್ದರು. ಹೀಗಾಗಿ, ರಾಜ್ಯ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿ ತತಕ್ಷಣದಿಂದ ದರ ಪರಿಷ್ಕರಣೆ ಮಾಡಿ ಆದೇಶ ಪ್ರಕಟಿಸಿದೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ