AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ

ಟ್ಯಾಕ್ಸಿಗಳ ವಿವಿಧ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಎಲ್ಲಾ ಬಗೆಯ ಟ್ಯಾಕ್ಸಿಗಳ ಲಗೇಜ್​, ಕಾಯುವಿಕೆ ಮತ್ತು ಇನ್ನಿತರೆ ದರಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 01, 2021 | 9:19 PM

Share

ಬೆಂಗಳೂರು: ಟ್ಯಾಕ್ಸಿಗಳ ವಿವಿಧ ದರಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಎಲ್ಲಾ ಬಗೆಯ ಟ್ಯಾಕ್ಸಿಗಳ ಲಗೇಜ್​, ಕಾಯುವಿಕೆ ಮತ್ತು ಇನ್ನಿತರೆ ದರಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಅದರಂತೆ, ಹವಾನಿಯಂತ್ರಿತ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿ.ಮೀ ವರೆಗೆ 100 ರೂ. ಮತ್ತು ನಂತರ ಪ್ರತಿ ಕಿ.ಮೀಗೆ 24 ರೂ. ನಿಗದಿಯಾಗಿದೆ. ಜೊತೆಗೆ, ಹವಾನಿಯಂತ್ರಣ ರಹಿತ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿ.ಮೀವರೆಗೆ 75 ರೂ. ಮತ್ತು ನಂತರ ಪ್ರತಿ ಕಿ.ಮೀಗೆ 18 ರೂ. ದರ ನಿಗದಿಯಾಗಿದೆ.

ಜೊತೆಗೆ, ಎಲ್ಲಾ ಶ್ರೇಣಿಯ ಟ್ಯಾಕ್ಸಿಗಳ ಕಾಯುವಿಕೆ ದರ, ಲಗೇಜ್​ ದರ ಮತ್ತು ರಾತ್ರಿ ದರಗಳನ್ನು ಸಹ ನಿಗದಿಪಡಿಸಲಾಗಿದೆ. ಈ ಕುರಿತು, ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಅಂದ ಹಾಗೆ, ನೂತನ ದರ ಪರಿಷ್ಕರಣೆ ಇಂದಿನಿಂದಲೇ ಜಾರಿಯಾಗಲಿದೆ.

ಟ್ಯಾಕ್ಸಿ ದರ ಪರಿಷ್ಕರಣೆ ಮಾಡುವಂತೆ ಇಂದು ಫ್ರೀಡಂಪಾರ್ಕ್​ನಲ್ಲಿ ಚಾಲಕರು ಅರೆಬೆತ್ತಲೆ ಹೋರಾಟ ಮಾಡಿದ್ದರು. ತೈಲ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡುವಂತೆ ಪ್ರತಿಭಟಿಸಿದ್ದರು. ಹೀಗಾಗಿ, ರಾಜ್ಯ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿ ತತಕ್ಷಣದಿಂದ ದರ ಪರಿಷ್ಕರಣೆ ಮಾಡಿ ಆದೇಶ ಪ್ರಕಟಿಸಿದೆ.

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್