AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ದಿನದ 24 ಗಂಟೆ ಅಂಗಡಿ, ಮಳಿಗೆ ತೆರೆಯಲು ಅವಕಾಶ

ರಾಜ್ಯದಲ್ಲಿ ದಿನದ 24 ಗಂಟೆ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ.

ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ದಿನದ 24 ಗಂಟೆ ಅಂಗಡಿ, ಮಳಿಗೆ ತೆರೆಯಲು ಅವಕಾಶ
ಸಾಂದರ್ಭಿಕ ಚಿತ್ರ
KUSHAL V
|

Updated on:Jan 02, 2021 | 11:23 PM

Share

ಬೆಂಗಳೂರು: ರಾಜ್ಯದಲ್ಲಿ ದಿನದ 24 ಗಂಟೆ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಿ ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ.

10ಕ್ಕಿಂತ ಹೆಚ್ಚು ಕೆಲಸಗಾರರು ಇರುವ ಅಂಗಡಿಗಳಿಗೆ ಈ ಅನುಮತಿ ನೀಡಲಾಗಿದೆ. ರಾತ್ರಿ 8 ಗಂಟೆವರೆಗೆ ಮಳಿಗೆಗಳಲ್ಲಿ ಮಹಿಳೆಯರು ಕೆಲಸ ಮಾಡಲು ಅವಕಾಶ ಸಹ ಕಲ್ಪಿಸಲಾಗಿದ್ದು ಅಂಗಡಿ, ಮಳಿಗೆಗಳಲ್ಲಿ ಸ್ತ್ರೀಯರ ಸುರಕ್ಷತೆಗೆ ಒತ್ತು ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ವಾರದ 7 ದಿನ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಲಾಕ್​ಡೌನ್​ ವೇಳೆ ಉಂಟಾಗಿರುವ ನಷ್ಟವನ್ನು ಸರಿದೂಗಿಸಿಕೊಳ್ಳಲು ದಿನದ 24 ಗಂಟೆ ಅಂಗಡಿ, ಮಳಿಗೆಗಳನ್ನು ತೆರೆಯಲು ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಇದಲ್ಲದೆ, ಎಲ್ಲಾ ನೌಕರರಿಗೂ ವಾರದಲ್ಲಿ ಒಂದು ದಿನ ರಜೆ ನೀಡಬೇಕು. ಈ ಆದೇಶ ಮುಂದಿನ 3 ವರ್ಷಗಳವರೆಗೆ ಜಾರಿಯಲ್ಲಿರಲಿದೆ. ಜೊತೆಗೆ, ಸರ್ಕಾರದ ಆದೇಶ ಎಲ್ಲರಿಗೂ ಕಾಣುವಂತೆ ಪ್ರದರ್ಶಿಸಬೇಕು. ಗ್ರಾಹಕರು, ಅಧಿಕಾರಿಗಳಿಗೆ ಆದೇಶದ ಪ್ರತಿ ಕಾಣುವಂತಿರಬೇಕು ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇನ್ಮುಂದೆ ಕೇವಲ 10 ರೂಪಾಯಿಗೆ.. ಮೆಜೆಸ್ಟಿಕ್​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ!

Published On - 11:13 pm, Sat, 2 January 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!