AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆ ವೈದ್ಯರಿಗೆ ಸರ್ಕಾರದಿಂದ ಗುಡ್ ​ನ್ಯೂಸ್, ಏನದು?

ಬೆಂಗಳೂರು: ಇತ್ತೀಚೆಗಷ್ಟೇ ದೇಶದಾದ್ಯಂತ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಮಹಾಮಾರಿಯ ವಿರುದ್ಧ ಹಗಲಿರುಳು ಎನ್ನದೇ ಹೋರಾಡುತ್ತಿರುವ ವೈದ್ಯರ ಸೇವೆಯನ್ನ ಗೌರವಿಸಲಾಯಿತು. ಇದೀಗ ರಾಜ್ಯ ಸರ್ಕಾರ ತುಸು ತಡವಾಗಿ ರಾಜ್ಯದ ಗುತ್ತಿಗೆ ವೈದ್ಯರಿಗೆ ಭರ್ಜರಿ ಗಿಫ್ಟ್​ ಕೊಟ್ಟಿದೆ. ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ವೈದ್ಯರಿಗೆ ಸಂಬಳ ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 504 ವೈದ್ಯರಿಗೆ ಅನುಕೂಲವಾಗಲಿದೆ.’ ಆದೇಶದಲ್ಲಿ ಸಂಬಳವನ್ನು 45 ಸಾವಿರದಿಂದ […]

ಗುತ್ತಿಗೆ ವೈದ್ಯರಿಗೆ ಸರ್ಕಾರದಿಂದ ಗುಡ್ ​ನ್ಯೂಸ್, ಏನದು?
KUSHAL V
| Edited By: |

Updated on:Jul 02, 2020 | 5:35 PM

Share

ಬೆಂಗಳೂರು: ಇತ್ತೀಚೆಗಷ್ಟೇ ದೇಶದಾದ್ಯಂತ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಮಹಾಮಾರಿಯ ವಿರುದ್ಧ ಹಗಲಿರುಳು ಎನ್ನದೇ ಹೋರಾಡುತ್ತಿರುವ ವೈದ್ಯರ ಸೇವೆಯನ್ನ ಗೌರವಿಸಲಾಯಿತು. ಇದೀಗ ರಾಜ್ಯ ಸರ್ಕಾರ ತುಸು ತಡವಾಗಿ ರಾಜ್ಯದ ಗುತ್ತಿಗೆ ವೈದ್ಯರಿಗೆ ಭರ್ಜರಿ ಗಿಫ್ಟ್​ ಕೊಟ್ಟಿದೆ.

ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ವೈದ್ಯರಿಗೆ ಸಂಬಳ ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 504 ವೈದ್ಯರಿಗೆ ಅನುಕೂಲವಾಗಲಿದೆ.’

ಆದೇಶದಲ್ಲಿ ಸಂಬಳವನ್ನು 45 ಸಾವಿರದಿಂದ 60 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜೊತೆಗೆ ಅವರ ಸೇವೆಯನ್ನ ಖಾಯಂಗೊಳಿಸುತ್ತಿಲ್ಲ ಕೇವಲ ಸಂಬಳವನ್ನ ಮಾತ್ರ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ. ಇತ್ತೀಚೆಗಷ್ಟೇ ಸಂಬಳ ಏರಿಕೆ ಹಾಗೂ ಖಾಯಂ ಕೆಲಸಕ್ಕಾಗಿ ಗ್ರಾಮೀಣ ಭಾಗದ ವೈದ್ಯರು ಪ್ರತಿಭಟನೆ ನೆಡೆಸಿದ್ದರು. ಇದೀಗ ಸರ್ಕಾರ ಅವರ ಮನವಿಗೆ ಸ್ಪಂದಿಸಿ ಆದೇಶ ಹೊರಡಿಸಿದೆ.

Published On - 4:33 pm, Thu, 2 July 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ