AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ವಿತರಣೆಗೆ ಸಿದ್ಧವಾಗ್ತಿದೆ ರಾಜ್ಯ: ಆರೋಗ್ಯ ಸಚಿವ ಡಾ.ಸುಧಾಕರ್​

ರಾಜ್ಯದಲ್ಲಿ ಮೊದಲ ಹಂತದಲ್ಲಿ ಸುಮಾರು 16 ಲಕ್ಷ ಹೆಲ್ತ್ ವರ್ಕರ್ಸ್, ಕೊರೋನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುವುದು. ಹಾಗೇ, 50 ವರ್ಷ ಮೇಲ್ಪಟ್ಟವರಿಗೆ, ಅನಾರೋಗ್ಯ ಇರುವವರಿಗೆ 2ನೇ ಹಂತದಲ್ಲಿ ಕೊಡಲಾಗುತ್ತದೆ ಎಂದು ಡಾ. ಕೆ.ಸುಧಾಕರ್​ ಮಾಹಿತಿ ನೀಡಿದರು.

ಲಸಿಕೆ ವಿತರಣೆಗೆ ಸಿದ್ಧವಾಗ್ತಿದೆ ರಾಜ್ಯ: ಆರೋಗ್ಯ ಸಚಿವ ಡಾ.ಸುಧಾಕರ್​
ಡಾ.ಕೆ.ಸುಧಾಕರ್​
Lakshmi Hegde
| Edited By: |

Updated on: Jan 11, 2021 | 6:53 PM

Share

ಬೆಂಗಳೂರು: ರಾಜ್ಯದಲ್ಲಿ ಲಸಿಕೆ ವಿತರಣಾ ಅಭಿಯಾನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಲಾಗಿದೆ. ಲಸಿಕೆಗಳು ವಿವಿಧ ಹಂತದಲ್ಲಿ ಕ್ಲಿನಿಕಲ್​ ಟ್ರಯಲ್​ಗೆ ಒಳಪಟ್ಟಿದ್ದು, ಸಂಪೂರ್ಣ ಸುರಕ್ಷಿತವಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಹೇಳಿದರು.

ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಧಾಕರ್​, ಇಂದು ನರೇಂದ್ರ ಮೋದಿಯವರು ಸಂವಾದದಲ್ಲಿ ಹಲವು ವಿಚಾರಗಳನ್ನು ತಿಳಿಸಿದ್ದಾರೆ. ಮೊದಲನೇ ಡೋಸ್ ಬಳಿಕ 2ನೇ ಡೋಸ್ ಪಡೆಯುವಂತೆ ತಿಳಿಸಿದ್ದಾರೆ. ಅದರಂತೆ ರಾಜ್ಯದಲ್ಲಿ ಮೊದಲ ಹಂತದಲ್ಲಿ ಸುಮಾರು 16 ಲಕ್ಷ ಹೆಲ್ತ್ ವರ್ಕರ್ಸ್, ಕೊರೋನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುವುದು. ಹಾಗೇ, 50 ವರ್ಷ ಮೇಲ್ಪಟ್ಟವರಿಗೆ, ಅನಾರೋಗ್ಯ ಇರುವವರಿಗೆ 2ನೇ ಹಂತದಲ್ಲಿ ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹ, ವಿತರಣೆಗಳಿಗೆ ಸಕಲ ಸಿದ್ಧತೆಯನ್ನೂ ಮಾಡಲಾಗಿದೆ. ಅದರಂತೆ ಹಂತಹಂತವಾಗಿ ಲಸಿಕೆ ಅಭಿಯಾನ ನಡೆಸುತ್ತೇವೆ ಎಂದು ಸುಧಾಕರ್​ ತಿಳಿಸಿದರು. ಸಚಿವರು ನಿನ್ನೆ ಬೆಂಗಳೂರಿನ ಲಸಿಕೆ ಸಂಗ್ರಹ ಕೇಂದ್ರಗಳಿಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ನಡೆಸಿದ್ದಾರೆ.

ಮೊದಲ ಹಂತದಲ್ಲಿ ರಾಜಕಾರಣಿಗಳಿಗೆ ಲಸಿಕೆ ಇಲ್ಲ: ಪ್ರಧಾನಿ ಮೋದಿ ಸ್ಪಷ್ಟ ನಿಲುವು

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ