AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ವಿತರಣೆಗೆ ಸಿದ್ಧವಾಗ್ತಿದೆ ರಾಜ್ಯ: ಆರೋಗ್ಯ ಸಚಿವ ಡಾ.ಸುಧಾಕರ್​

ರಾಜ್ಯದಲ್ಲಿ ಮೊದಲ ಹಂತದಲ್ಲಿ ಸುಮಾರು 16 ಲಕ್ಷ ಹೆಲ್ತ್ ವರ್ಕರ್ಸ್, ಕೊರೋನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುವುದು. ಹಾಗೇ, 50 ವರ್ಷ ಮೇಲ್ಪಟ್ಟವರಿಗೆ, ಅನಾರೋಗ್ಯ ಇರುವವರಿಗೆ 2ನೇ ಹಂತದಲ್ಲಿ ಕೊಡಲಾಗುತ್ತದೆ ಎಂದು ಡಾ. ಕೆ.ಸುಧಾಕರ್​ ಮಾಹಿತಿ ನೀಡಿದರು.

ಲಸಿಕೆ ವಿತರಣೆಗೆ ಸಿದ್ಧವಾಗ್ತಿದೆ ರಾಜ್ಯ: ಆರೋಗ್ಯ ಸಚಿವ ಡಾ.ಸುಧಾಕರ್​
ಡಾ.ಕೆ.ಸುಧಾಕರ್​
Lakshmi Hegde
| Edited By: |

Updated on: Jan 11, 2021 | 6:53 PM

Share

ಬೆಂಗಳೂರು: ರಾಜ್ಯದಲ್ಲಿ ಲಸಿಕೆ ವಿತರಣಾ ಅಭಿಯಾನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಲಾಗಿದೆ. ಲಸಿಕೆಗಳು ವಿವಿಧ ಹಂತದಲ್ಲಿ ಕ್ಲಿನಿಕಲ್​ ಟ್ರಯಲ್​ಗೆ ಒಳಪಟ್ಟಿದ್ದು, ಸಂಪೂರ್ಣ ಸುರಕ್ಷಿತವಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಹೇಳಿದರು.

ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಧಾಕರ್​, ಇಂದು ನರೇಂದ್ರ ಮೋದಿಯವರು ಸಂವಾದದಲ್ಲಿ ಹಲವು ವಿಚಾರಗಳನ್ನು ತಿಳಿಸಿದ್ದಾರೆ. ಮೊದಲನೇ ಡೋಸ್ ಬಳಿಕ 2ನೇ ಡೋಸ್ ಪಡೆಯುವಂತೆ ತಿಳಿಸಿದ್ದಾರೆ. ಅದರಂತೆ ರಾಜ್ಯದಲ್ಲಿ ಮೊದಲ ಹಂತದಲ್ಲಿ ಸುಮಾರು 16 ಲಕ್ಷ ಹೆಲ್ತ್ ವರ್ಕರ್ಸ್, ಕೊರೋನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುವುದು. ಹಾಗೇ, 50 ವರ್ಷ ಮೇಲ್ಪಟ್ಟವರಿಗೆ, ಅನಾರೋಗ್ಯ ಇರುವವರಿಗೆ 2ನೇ ಹಂತದಲ್ಲಿ ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹ, ವಿತರಣೆಗಳಿಗೆ ಸಕಲ ಸಿದ್ಧತೆಯನ್ನೂ ಮಾಡಲಾಗಿದೆ. ಅದರಂತೆ ಹಂತಹಂತವಾಗಿ ಲಸಿಕೆ ಅಭಿಯಾನ ನಡೆಸುತ್ತೇವೆ ಎಂದು ಸುಧಾಕರ್​ ತಿಳಿಸಿದರು. ಸಚಿವರು ನಿನ್ನೆ ಬೆಂಗಳೂರಿನ ಲಸಿಕೆ ಸಂಗ್ರಹ ಕೇಂದ್ರಗಳಿಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ನಡೆಸಿದ್ದಾರೆ.

ಮೊದಲ ಹಂತದಲ್ಲಿ ರಾಜಕಾರಣಿಗಳಿಗೆ ಲಸಿಕೆ ಇಲ್ಲ: ಪ್ರಧಾನಿ ಮೋದಿ ಸ್ಪಷ್ಟ ನಿಲುವು

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ