AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ವಿತರಣೆಗೆ ಸಿದ್ಧವಾಗ್ತಿದೆ ರಾಜ್ಯ: ಆರೋಗ್ಯ ಸಚಿವ ಡಾ.ಸುಧಾಕರ್​

ರಾಜ್ಯದಲ್ಲಿ ಮೊದಲ ಹಂತದಲ್ಲಿ ಸುಮಾರು 16 ಲಕ್ಷ ಹೆಲ್ತ್ ವರ್ಕರ್ಸ್, ಕೊರೋನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುವುದು. ಹಾಗೇ, 50 ವರ್ಷ ಮೇಲ್ಪಟ್ಟವರಿಗೆ, ಅನಾರೋಗ್ಯ ಇರುವವರಿಗೆ 2ನೇ ಹಂತದಲ್ಲಿ ಕೊಡಲಾಗುತ್ತದೆ ಎಂದು ಡಾ. ಕೆ.ಸುಧಾಕರ್​ ಮಾಹಿತಿ ನೀಡಿದರು.

ಲಸಿಕೆ ವಿತರಣೆಗೆ ಸಿದ್ಧವಾಗ್ತಿದೆ ರಾಜ್ಯ: ಆರೋಗ್ಯ ಸಚಿವ ಡಾ.ಸುಧಾಕರ್​
ಡಾ.ಕೆ.ಸುಧಾಕರ್​
Lakshmi Hegde
| Edited By: |

Updated on: Jan 11, 2021 | 6:53 PM

Share

ಬೆಂಗಳೂರು: ರಾಜ್ಯದಲ್ಲಿ ಲಸಿಕೆ ವಿತರಣಾ ಅಭಿಯಾನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಲಾಗಿದೆ. ಲಸಿಕೆಗಳು ವಿವಿಧ ಹಂತದಲ್ಲಿ ಕ್ಲಿನಿಕಲ್​ ಟ್ರಯಲ್​ಗೆ ಒಳಪಟ್ಟಿದ್ದು, ಸಂಪೂರ್ಣ ಸುರಕ್ಷಿತವಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಹೇಳಿದರು.

ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಧಾಕರ್​, ಇಂದು ನರೇಂದ್ರ ಮೋದಿಯವರು ಸಂವಾದದಲ್ಲಿ ಹಲವು ವಿಚಾರಗಳನ್ನು ತಿಳಿಸಿದ್ದಾರೆ. ಮೊದಲನೇ ಡೋಸ್ ಬಳಿಕ 2ನೇ ಡೋಸ್ ಪಡೆಯುವಂತೆ ತಿಳಿಸಿದ್ದಾರೆ. ಅದರಂತೆ ರಾಜ್ಯದಲ್ಲಿ ಮೊದಲ ಹಂತದಲ್ಲಿ ಸುಮಾರು 16 ಲಕ್ಷ ಹೆಲ್ತ್ ವರ್ಕರ್ಸ್, ಕೊರೋನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುವುದು. ಹಾಗೇ, 50 ವರ್ಷ ಮೇಲ್ಪಟ್ಟವರಿಗೆ, ಅನಾರೋಗ್ಯ ಇರುವವರಿಗೆ 2ನೇ ಹಂತದಲ್ಲಿ ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹ, ವಿತರಣೆಗಳಿಗೆ ಸಕಲ ಸಿದ್ಧತೆಯನ್ನೂ ಮಾಡಲಾಗಿದೆ. ಅದರಂತೆ ಹಂತಹಂತವಾಗಿ ಲಸಿಕೆ ಅಭಿಯಾನ ನಡೆಸುತ್ತೇವೆ ಎಂದು ಸುಧಾಕರ್​ ತಿಳಿಸಿದರು. ಸಚಿವರು ನಿನ್ನೆ ಬೆಂಗಳೂರಿನ ಲಸಿಕೆ ಸಂಗ್ರಹ ಕೇಂದ್ರಗಳಿಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ನಡೆಸಿದ್ದಾರೆ.

ಮೊದಲ ಹಂತದಲ್ಲಿ ರಾಜಕಾರಣಿಗಳಿಗೆ ಲಸಿಕೆ ಇಲ್ಲ: ಪ್ರಧಾನಿ ಮೋದಿ ಸ್ಪಷ್ಟ ನಿಲುವು

Follow Us
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್