AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿದ್ದು, ಬೋಧನಾ ಶುಲ್ಕದಲ್ಲಿ 70% ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು.

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ
ಸಚಿವ ಎಸ್​. ಸುರೇಶ್​ ಕುಮಾರ್​
ಪೃಥ್ವಿಶಂಕರ
| Edited By: |

Updated on: Jan 30, 2021 | 5:01 PM

Share

ಬೆಂಗಳೂರು: ರಾಜ್ಯ ಸರ್ಕಾರದಿಂದ 30% ಶಾಲಾ ಶುಲ್ಕ ಕಡಿತ ವಿಚಾರಕ್ಕೆ ಸಂಬಂಧಿಸದಂತೆ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟವಾಗಿದೆ.

2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿದ್ದು, ಬೋಧನಾ ಶುಲ್ಕದಲ್ಲಿ 70 % ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು. ಬೋಧನಾ ಶುಲ್ಕ ಬಿಟ್ಟು ಉಳಿದ ಶುಲ್ಕ ಪಡೆಯುವ ಹಾಗಿಲ್ಲ. ರಾಜ್ಯದಲ್ಲಿ ಎಲ್ಲಾ ಪಠ್ಯಕ್ರಮಗಳ ಶಾಲೆಗಳಿಗೆ ಈ ಆದೇಶ ಅನ್ವಯವಾಗಲಿದೆ.

ಈಗಾಗಲೇ ಪೋಷಕರು ಪೂರ್ತಿ ಶುಲ್ಕ ಪಾವತಿ ಮಾಡಿದ್ರೆ, ಹೆಚ್ಚುವರಿ ಶುಲ್ಕ ವಾಪಸ್ ಕೊಡಬೇಕು ಅಥವಾ ಮುಂದಿನ ವರ್ಷಕ್ಕೆ ಅದನ್ನು ಸರಿದೂಗಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರ ಶಾಲೆಗಳಿಗೆ ಷರತ್ತು ಹಾಕಿದೆ. 2020-21 ನೇ ಸಾಲಿಗೆ ಮತ್ತಷ್ಟು ಶುಲ್ಕ ಕಡಿಮೆ ಮಾಡಲು ಶಾಲೆಗಳು ಒಪ್ಪಿದರೆ ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಪೋಷಕರಿಗೆ ಶುಲ್ಕ ಪಾವತಿ ಮಾಡಲು ಎರಡು ಕಂತು ನೀಡಬೇಕು ಎಂದು ರಾಜ್ಯ ಸರ್ಕಾರದಿಂದ ಷರತ್ತು ವಿಧಿಸಿ ಆದೇಶ ಹೊರಡಿಸಲಾಗಿದೆ.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು