AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿದ್ದು, ಬೋಧನಾ ಶುಲ್ಕದಲ್ಲಿ 70% ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು.

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ
ಸಚಿವ ಎಸ್​. ಸುರೇಶ್​ ಕುಮಾರ್​
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 30, 2021 | 5:01 PM

Share

ಬೆಂಗಳೂರು: ರಾಜ್ಯ ಸರ್ಕಾರದಿಂದ 30% ಶಾಲಾ ಶುಲ್ಕ ಕಡಿತ ವಿಚಾರಕ್ಕೆ ಸಂಬಂಧಿಸದಂತೆ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟವಾಗಿದೆ.

2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿದ್ದು, ಬೋಧನಾ ಶುಲ್ಕದಲ್ಲಿ 70 % ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು. ಬೋಧನಾ ಶುಲ್ಕ ಬಿಟ್ಟು ಉಳಿದ ಶುಲ್ಕ ಪಡೆಯುವ ಹಾಗಿಲ್ಲ. ರಾಜ್ಯದಲ್ಲಿ ಎಲ್ಲಾ ಪಠ್ಯಕ್ರಮಗಳ ಶಾಲೆಗಳಿಗೆ ಈ ಆದೇಶ ಅನ್ವಯವಾಗಲಿದೆ.

ಈಗಾಗಲೇ ಪೋಷಕರು ಪೂರ್ತಿ ಶುಲ್ಕ ಪಾವತಿ ಮಾಡಿದ್ರೆ, ಹೆಚ್ಚುವರಿ ಶುಲ್ಕ ವಾಪಸ್ ಕೊಡಬೇಕು ಅಥವಾ ಮುಂದಿನ ವರ್ಷಕ್ಕೆ ಅದನ್ನು ಸರಿದೂಗಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರ ಶಾಲೆಗಳಿಗೆ ಷರತ್ತು ಹಾಕಿದೆ. 2020-21 ನೇ ಸಾಲಿಗೆ ಮತ್ತಷ್ಟು ಶುಲ್ಕ ಕಡಿಮೆ ಮಾಡಲು ಶಾಲೆಗಳು ಒಪ್ಪಿದರೆ ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಪೋಷಕರಿಗೆ ಶುಲ್ಕ ಪಾವತಿ ಮಾಡಲು ಎರಡು ಕಂತು ನೀಡಬೇಕು ಎಂದು ರಾಜ್ಯ ಸರ್ಕಾರದಿಂದ ಷರತ್ತು ವಿಧಿಸಿ ಆದೇಶ ಹೊರಡಿಸಲಾಗಿದೆ.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು