AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿದ್ದು, ಬೋಧನಾ ಶುಲ್ಕದಲ್ಲಿ 70% ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು.

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ
ಸಚಿವ ಎಸ್​. ಸುರೇಶ್​ ಕುಮಾರ್​
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 30, 2021 | 5:01 PM

Share

ಬೆಂಗಳೂರು: ರಾಜ್ಯ ಸರ್ಕಾರದಿಂದ 30% ಶಾಲಾ ಶುಲ್ಕ ಕಡಿತ ವಿಚಾರಕ್ಕೆ ಸಂಬಂಧಿಸದಂತೆ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟವಾಗಿದೆ.

2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿದ್ದು, ಬೋಧನಾ ಶುಲ್ಕದಲ್ಲಿ 70 % ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು. ಬೋಧನಾ ಶುಲ್ಕ ಬಿಟ್ಟು ಉಳಿದ ಶುಲ್ಕ ಪಡೆಯುವ ಹಾಗಿಲ್ಲ. ರಾಜ್ಯದಲ್ಲಿ ಎಲ್ಲಾ ಪಠ್ಯಕ್ರಮಗಳ ಶಾಲೆಗಳಿಗೆ ಈ ಆದೇಶ ಅನ್ವಯವಾಗಲಿದೆ.

ಈಗಾಗಲೇ ಪೋಷಕರು ಪೂರ್ತಿ ಶುಲ್ಕ ಪಾವತಿ ಮಾಡಿದ್ರೆ, ಹೆಚ್ಚುವರಿ ಶುಲ್ಕ ವಾಪಸ್ ಕೊಡಬೇಕು ಅಥವಾ ಮುಂದಿನ ವರ್ಷಕ್ಕೆ ಅದನ್ನು ಸರಿದೂಗಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರ ಶಾಲೆಗಳಿಗೆ ಷರತ್ತು ಹಾಕಿದೆ. 2020-21 ನೇ ಸಾಲಿಗೆ ಮತ್ತಷ್ಟು ಶುಲ್ಕ ಕಡಿಮೆ ಮಾಡಲು ಶಾಲೆಗಳು ಒಪ್ಪಿದರೆ ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಪೋಷಕರಿಗೆ ಶುಲ್ಕ ಪಾವತಿ ಮಾಡಲು ಎರಡು ಕಂತು ನೀಡಬೇಕು ಎಂದು ರಾಜ್ಯ ಸರ್ಕಾರದಿಂದ ಷರತ್ತು ವಿಧಿಸಿ ಆದೇಶ ಹೊರಡಿಸಲಾಗಿದೆ.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ