AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಸಿಎಂ BSYರಿಂದ ನೇಮಕಾತಿ ಆದೇಶ ಪತ್ರ ವಿತರಣೆ

ಬೆಂಗಳೂರು: ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ಪ್ರತಿಭಟನೆ ನಡೆಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದೆ. ಈ ಹಿಂದೆ ಹೊಸದಾಗಿ ನೇಮಕಗೊಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ನೇಮಕಾತಿ ಆದೇಶ ಪತ್ರವನ್ನು ನೀಡದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದರು. ಆಗ, ಕಾಲೇಜುಗಳು ಪುನರಾರಂಭಗೊಂಡ ನಂತರ ಉಪನ್ಯಾಸಕರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದೀಗ, ಕೊಟ್ಟ ಮಾತಿನಂತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸಾಂಕೇತಿಕವಾಗಿ […]

ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಸಿಎಂ BSYರಿಂದ ನೇಮಕಾತಿ ಆದೇಶ ಪತ್ರ ವಿತರಣೆ
KUSHAL V
|

Updated on: Nov 20, 2020 | 7:39 PM

Share

ಬೆಂಗಳೂರು: ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ಪ್ರತಿಭಟನೆ ನಡೆಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದೆ. ಈ ಹಿಂದೆ ಹೊಸದಾಗಿ ನೇಮಕಗೊಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ನೇಮಕಾತಿ ಆದೇಶ ಪತ್ರವನ್ನು ನೀಡದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದರು. ಆಗ, ಕಾಲೇಜುಗಳು ಪುನರಾರಂಭಗೊಂಡ ನಂತರ ಉಪನ್ಯಾಸಕರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದೀಗ, ಕೊಟ್ಟ ಮಾತಿನಂತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸಾಂಕೇತಿಕವಾಗಿ ಒಟ್ಟು 28 ಉಪನ್ಯಾಸಕರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು. ಜೊತೆಗೆ, ಇನ್ನುಳಿದ ಉಪನ್ಯಾಸಕರ ನೇಮಕಾತಿ ಪತ್ರವನ್ನು ಪದವಿ ಪೂರ್ವ ಮಂಡಳಿಯ ವೆಬ್​ಸೈಟ್​ನಲ್ಲಿ ಇಂದು ಅಪ್​ಲೋಡ್​ ಮಾಡಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಆರ್ಥಿಕ ಇಲಾಖೆಯ ಆದೇಶದ ಹಿನ್ನೆಲೆಯಲ್ಲಿ ಹಾಗೂ ಉಪಚುನಾವಣೆಯ ಅಂಗವಾಗಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದ ಕಾರಣ ಪದವಿ ಪೂರ್ವ ಉಪನ್ಯಾಸಕರ ನೇಮಕಾತಿ ಆದೇಶವನ್ನು ನೀಡುವಲ್ಲಿ ಸ್ವಲ್ಪ ವಿಳಂಬವಾಯಿತು ಎಂದು ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ